ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿಗಳಿಂದ ಚಾಲನೆ

Tuesday, August 24th, 2021
Vaccination

ಬೆಂಗಳೂರು : ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ ಹಾಗೂ ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ರಾಜಭವನದಲ್ಲಿ ಚಾಲನೆ ನೀಡಿದರು. ಸಾಂಕೇತಿಕವಾಗಿ ಇಬ್ಬರು ಮಹಿಳೆಯರಿಗೆ ವ್ಯಾಕ್ಸಿನ್ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿಗಳು, ಸಾರ್ವಜನಿಕರು ಮೈ ಮರೆಯಬಾರದು, ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸುವುದು, ಕೈ ತೊಳೆಯುಯುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದರು. ವ್ಯಾಕ್ಸಿನ್ ಹಾಕಿಸಿಕೊಳ್ಳುವುದು […]

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರ ಪುತ್ರ ಧರ್ಮಸ್ಥಳಕ್ಕೆ ಭೇಟಿ

Wednesday, August 7th, 2019
harshavardhana

ಧರ್ಮಸ್ಥಳ : ಭಾರತದ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡುಅವರ ಮಗ ಹರ್ಷವರ್ಧನ್‌ ಇಂದು (ಮಂಗಳವಾರ) ಧರ್ಮಸ್ಥಳಕ್ಕೆ ಭೇಟಿ ನೀಡಿಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಶ್ರೀ ಮಂಜುನಾಥ ಸ್ವಾಮಿಯದರ್ಶನ ಪಡೆದು ಸುಬ್ರಹ್ಮಣ್ಯಕ್ಕೆಪ್ರಯಾಣ ಬೆಳೆಸಿದರು.

ಮಹಾಮಳೆಗೆ ಕೇರಳವೇ ಮಾಯ..ತಿಂಗಳ ವೇತನ ನೀಡಿದ ವೆಂಕಯ್ಯ ನಾಯ್ಡು!

Monday, August 20th, 2018
venkaih-naidu

ನವದೆಹಲಿ: ಮಹಾ ಮಳೆಗೆ ಕೇರಳವೇ ಮಾಯವಾಗಿದ್ದು, ಅಲ್ಲಿನ ಜನರ ಬದುಕು ಅಯೋಮಯವಾಗಿದೆ. ಕೇರಳಿಗರಿಗಾಗಿ ದೇಶಾದ್ಯಂತ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಅಂತೆಯೇ ಇದೀಗ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವರು ತಮ್ಮ ತಿಂಗಳ ಸಂಬಳ ನೀಡಲು ನಿರ್ಧರಿಸಿದ್ದಾರೆ. ಕೇರಳ ಪ್ರವಾಹ ಸಂಬಂಧ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಹಾಗೂ ರಾಜ್ಯಸಭೆ, ಉಪ ರಾಷ್ಟ್ರಪತಿ ಸಚಿವಾಲಯದ ಇತರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಈ ವೇಳೆ ಸಂಬಳ ನೀಡುವ ಬಗ್ಗೆ ತೀರ್ಮಾನಿಸಿದ್ದಾರೆ. […]

ಭಾರತದ ಸೇರಿದಂತೆ ವಿಶ್ವದಾದ್ಯಂತ ಸಹಸ್ರಾರು ಜನತೆ ಯೋಗಾಭಾಸ್ಯ!

Thursday, June 21st, 2018
narendra-modi

ನವದೆಹಲಿ: ಇಡೀ ಜಗತ್ತು ಇಂದು ನಾಲ್ಕನೇ ವಿಶ್ವ ಯೋಗ ದಿನಾಚರಣೆಯಲ್ಲಿ ತೊಡಗಿದೆ. ಭಾರತದ ಸೇರಿದಂತೆ ವಿಶ್ವದಾದ್ಯಂತ ಸಹಸ್ರಾರು ಜನತೆ ಯೋಗಾಭಾಸ್ಯ ಮಾಡುತ್ತಿದ್ದಾರೆ. ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವ ಮಟ್ಟದಲ್ಲಿ ಯೋಗ ತರಬೇತಿ ಕಾರ್ಯಕ್ರಮಗಳು, ಕ್ಯಾಂಪ್‌‌ಗಳು, ಉಪನ್ಯಾಸಗಳು, ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್‌ನ ರಾಜಧಾನಿ ಡೆಹ್ರಾಡೂನ್‌ನಲ್ಲಿ ಸಾವಿರಾರು ಜನರ ಮುಂದೆ ಯೋಗ ದಿನ ಆಚರಿಸಿದರು. ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡರು. ಇಂದು ವಿಶ್ವ ಮಟ್ಟದಲ್ಲಿ ಯೋಗ […]

ಉಪ ರಾಷ್ಟ್ರಪತಿ ಚಪ್ಪಲಿಯೇ ನಾಪತ್ತೆ… ಮುಜುಗರಕ್ಕೀಡಾದ ಬಿಜೆಪಿ ಸಂಸದ

Friday, January 19th, 2018
venkaih-naidu

ಬೆಂಗಳೂರು: ಇಂದು ನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ತಮ್ಮ ಚಪ್ಪಲಿಗಾಗಿ ಹುಡುಕಾಟ ನಡೆಸಿದ ಪ್ರಸಂಗ ನಡೆದಿದೆ. ಸಂಸದ ಪಿ.ಸಿ. ಮೋಹನ್ ಅವರ ನಿವಾಸದಲ್ಲಿ ವೆಂಕಯ್ಯ ನಾಯ್ಡು ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು. ನಂತರ ಅವರು ಸಂಸದರ ಮನೆಯಿಂದ ಹೊರಬರುತ್ತಿದ್ದಂತೆ ಅವರ ಚಪ್ಪಲಿ ಕಾಣಿಸಲಿಲ್ಲ. ಆ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಚಪ್ಪಲಿಗಾಗಿ ಮನೆ ಸುತ್ತಮುತ್ತ ಹುಡುಕಾಡಿದರೂ ಸಿಗಲಿಲ್ಲ. ಬಳಿಕ ಪಕ್ಕದಲ್ಲಿದ್ದ ಬಾಟಾ ಶೋರೂಂಗೆ ಭದ್ರತಾ ಸಿಬ್ಬಂದಿ ದಾವಿಸಿದ್ದಾರೆ. […]