ನಾಡಹಬ್ಬ ಮೈಸೂರು ದಸರಾ ಮಹೋತ್ಸವದ 2019ರ ವೆಬ್ ಸೈಟ್, ಫೋಸ್ಟರ್ ಬಿಡುಗಡೆ

Saturday, August 31st, 2019
mysuru-dasara

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2019ರ ವೆಬ್ ಸೈಟ್ ಹಾಗೂ ಫೋಸ್ಟರ್ ಅನ್ನು ಇಂದು ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವೆಬ್ ಸೈಟ್ ಹಾಗೂ ಪೋಸ್ಟರ್ ಬಿಡುಗಡೆಗೊಳಿಸಿದ್ದು, ಇವರೊಂದಿಗೆ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಕಮೀಷನರ್ ಕೆ.ಟಿ.ಬಾಲಕೃಷ್ಣ ಇದ್ದರು. “ವಸ್ತು ಪ್ರದರ್ಶನ ಆರಂಭಗೊಂಡ ಬಹಳ ದಿನಗಳು ಕಳೆದರೂ ಸರ್ಕಾರಿ ಮಳಿಗೆಗಳೇ ಉದ್ಘಾಟನೆ ಅಗಿರುವುದಿಲ್ಲ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿದೆ. […]

ಮಂಗಳೂರು : ವೆಬ್ ಸೈಟ್ ಮೂಲಕ ಹೈಪೈ ವೇಶ್ಯಾ- ವಾಟಿಕೆ ಜಾಲ ಪತ್ತೆ – ಇಬ್ಬರ ಬಂಧನ

Wednesday, April 3rd, 2019
Ivan

ಮಂಗಳೂರು  :  ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ನಿರೀಕ್ಷಕರಿಗೆ ನಂತೂರು ಜಂಕ್ಷನ್ ಬಳಿ ಇರುವ ಸ್ಟಾರ್ ಲಿಜೆಸಿ ಅಪಾರ್ಟ್ ಮೆಂಟ್ ನ ಜಿ-1ರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಇಟ್ಟುಕೊಂಡು ಲೊಕ್ಯಾಂಟೋ ವೆಬ್ ಸೈಟ್ ಮುಖಾಂತರ ಮಹಿಳೆಯರ ಪೋಟೋ ವನ್ನು ಅಫ್ಲೋಡ್ ಮಾಡಿ ಗಿರಾಕಿಗಳನ್ನು ಆಹ್ವಾನಿಸಿ ಹೈಪೈ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸದ್ರಿ ಅಪಾರ್ಟ್ ಮೆಂಟ್ ಗೆ ಧಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತಿದ್ದ ಇಬ್ಬರು ಪಿಂಪ್ ಗಳನ್ನು ಸೋಮವಾರ ದಸ್ತಗಿರಿ ಮಾಡಿ  ನೊಂದ 3 ಮಹಿಳೆಯರನ್ನು […]

ತುಳುನಾಡ ರಕ್ಷಣಾ ವೇದಿಕೆ ವೆಬ್ ಸೈಟ್ ಲೋಕಾರ್ಪಣೆ

Monday, June 25th, 2018
trv website

ಮಂಗಳೂರು :  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿ ಸಭಾಂಗಣದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಅಧಿಕೃತ ಅಂತರ್ಜಾಲ ತಾಣ (ವೆಬ್ ಸೈಟ್) ಸೋಮವಾರ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ. ಭಂಡಾರಿ ಮಾತನಾಡಿ ತುರವೇ ಸಮಾಜದ ನಾಡಿ ಮಿಡಿತವಾಗಿ ಬೆಳೆಯುತ್ತಿದೆ, ಇದರ ಕಾರ್ಯಚಟುವಟಿಕೆಗಳು ಬಹುತೇಕ ಕಾನೂನಿನ ಚೌಕಟ್ಟಿನಲ್ಲಿ ನಡೆಯುತ್ತಿದ್ದು ತುಳುವರಾದ ನಮಗೆ ಹೆಮ್ಮೆಯ ಸಂಗತಿಯಾಗಿದೆ, ಇದೀಗ ದಶಮಾನೋತ್ಸವದ ಸುಸಂಧರ್ಭದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದರ ವೆಬ್ ಸೈಟ್ ಲೋಕಾರ್ಪಣೆಗೊಳಿಸಿದ್ದು ಶ್ಲಾಘನೀಯ […]

ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದ ವೆಬ್ ಸೈಟ್ ಉದ್ಫಾಟನೆ

Wednesday, April 9th, 2014
Congress Web

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧಿಕೃತ ವೆಬ್ಸೈಟ್ ಉದ್ಘಾಟನಾ ಸಮಾರಂಭವು ಪಕ್ಷದ ಚುನಾವಣಾ ಪ್ರಚಾರ ಕಛೇರಿಯಲ್ಲಿ ಮಂಗಳವಾರ ಸಂಜೆ ನಡೆಯಿತು. ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ. ರಮಾನಾಥ ರೈ ವೆಬ್ ಸೈಟ್ ಉದ್ಫಾಟನೆ ಮಾಡಿದರು. ಸಾಮಾಜಿಕ ತಾಣಗಳಲ್ಲಿ ಸಾರ್ವಜನಿಕರ ಹಾದಿ ತಪ್ಪಿಸುವ ಷಡ್ಯಂತ್ರಗಳು ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಜನರಿಗೆ ವಸ್ತುಸ್ಥಿತಿಯ ಅರಿವು ಮೂಡಿಸಬೇಕಾದ ಅಗತ್ಯವಿದೆ. ಜನಸಾಮಾನ್ಯರಲ್ಲಿ ಅದರಲ್ಲೂ ವಿಶೇಷವಾಗಿ ವಿದ್ಯಾವಂತ ಯುವ ಸಮೂಹದಲ್ಲಿ ಮತದಾನದ ಜನಜಾಗೃತಿ ಮೂಡಿಸುವುದು. ಪಕ್ಷದ ಧ್ಯೇಯ, ಧೋರಣೆ, […]