ವೇಣೂರು: ಮಹಾಮಸ್ತಕಾಭಿಷೇಕ ಸಮಾಪನ

Saturday, March 2nd, 2024
Dinesh-Gundurao

ಮಂಗಳೂರು : ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ. ಧರ್ಮಪ್ರಭಾವನೆಯೊಂದಿಗೆ ಆರೋಗ್ಯಪೂರ್ಣ ಜೀವನಕ್ಕೆ ನಿರಂತರ ಪ್ರೇರಣೆ, ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಭಾರತದಲ್ಲಿ ಜೈನರ ಜೀವನಶೈಲಿ, ವ್ರತ-ನಿಯಮಗಳು, ನಾಯಕತ್ವ ಗುಣ, […]

ಒಂದೇ ಸ್ಥಳದಲ್ಲಿ 18 ಗುಳಿಗ ದೈವಗಳ ಅಬ್ಬರದ ನರ್ತನ, ತುಳುನಾಡಿನ ಇತಿಹಾಸದಲ್ಲೇ ಮೊದಲು

Monday, February 5th, 2024
Barkaje-guliga

ಮಂಗಳೂರು: ಒಂದೇ ಬಾರಿ 18 ಗುಳಿಗ ದೈವದ ಗಗ್ಗರ ಸೇವೆ ವೇಣೂರು ಸಮೀಪದ ಬರ್ಕಜೆ ನವ ಗುಳಿಗ ಕ್ಷೇತ್ರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಎಂಬಲ್ಲಿ ಈ ಬಾರಿ 18 ಗುಳಿಗನ ಅಬ್ಬರದ ನರ್ತನ ಸೇವೆಗೆ ಭಕ್ತರು ಸಾಕ್ಷಿಯಾದರು. ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂಬತ್ತು ಗುಳಿಗ ದೈವದ ನರ್ತನ ಸೇವೆ ನಡೆಯುತ್ತಿತ್ತು.‌ ಆದರೆ ಈ ಬಾರಿ ಸಂಪ್ರದಾಯದಂತೆ ಒಂಬತ್ತು ಹಾಗೂ ಸೇವೆಯಾಗಿ […]

ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ವೇಳಾಪಟ್ಟಿ ಪ್ರಕಟ

Wednesday, October 20th, 2021
kambala

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕಂಬಳ ಸಿದ್ಧತೆ ನಡೆದಿದ್ದು ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನ.27ರಿಂದ 2020ರ ಮಾರ್ಚ್ 26ರ ವರೆಗೆ ಒಟ್ಟು 17 ಕಂಬಳ ಕೂಟಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಮೊದಲ ಕಂಬಳ ಮೂಡುಬಿದಿರೆಯಲ್ಲಿ ಹಾಗೂ ಕೊನೆಯ ಕಂಬಳ ವೇಣೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ವೇಳಾಪಟ್ಟಿ ಪ್ರಕಟಗೊಂಡಿದ್ದರೂ, ಕೆಲವು ಕಂಬಳಗಳ ದಿನಾಂಕಗಳು ಬದಲಾಗುವ ಸಾಧ್ಯತೆಗಳಿವೆ ಎಂದು ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ತಿಳಿಸಿದ್ದಾರೆ. ಸಮಿತಿ ಸದಸ್ಯರೊಂದಿಗೆ ಚರ್ಚಿಸಿ ಈ ಬಾರಿ […]

ದೇವರಲ್ಲಿ ದೃಢ ಭಕ್ತಿ ಮಾಡಿದರೆ ಅವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ : ವಿಧುಶೇಖರ ಭಾರತೀ ಸ್ವಾಮೀಜಿ

Friday, June 21st, 2019
Vidhushekara-Swamiji

ವೇಣೂರು  : ದೇವನೊಬ್ಬ ನಾಮ ಹಲವು ಎಂಬಂತೆ ನಾವು ದೇವರನ್ನು ವಿವಿಧ ಹೆಸರಿನಲ್ಲಿ, ಅನೇಕ ರೂಪಗಳಲ್ಲಿ ಆರಾಧನೆ ಮಾಡುತ್ತೇವೆ. ಧರ್ಮದ ಅನುಷ್ಠಾನದೊಂದಿಗೆ ದೇವರಲ್ಲಿ ದೃಢ ಭಕ್ತಿ ಮಾಡಿದರೆ ಅವರ ಅನುಗ್ರಹಕ್ಕೆ ನಾವು ಪಾತ್ರರಾಗುತ್ತೇವೆ. ನಮಗೆ ಯಶಸ್ಸು, ಸುಖ, ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶೃಂಗೇರಿಯ ಶ್ರೀ ಶಾರದಾ ಪೀಠದ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು. ಅವರು ಗುರುವಾರ ವೇಣೂರಿನಲ್ಲಿ ನಾಲ್ಕು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿ ಆಶೀರ್ವದಿಸಿದರು. […]