ವೇತನ ಹೆಚ್ಚಳಕ್ಕೆ ಆಗ್ರಹಿಸಿ ಎರಡು ದಿನ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Thursday, January 23rd, 2020
pratibhatane

ಬೆಂಗಳೂರು : ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬಜೆಟ್ ವೇಳೆ ತಮ್ಮ ವೇತನ ಹೆಚ್ಚಿಸಬೇಕೆಂದು ಅಂಗನವಾಡಿ ಕಾರ್ಯರ್ತೆಯರು, ಎಐಟಿಯುಸಿ ಸಂಘಟನೆ ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು : *ಸೇವಾ ಜ್ಯೇಷ್ಠತೆ ಆಧಾರದ ಮೇಲೆ ವೇತನ ನೀಡಬೇಕು *ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಅಂಗನವಾಡಿಯಲ್ಲಿ ಆರಂಭಿಸಬೇಕು […]

ಪೊಲೀಸರ ಬಹುದಿನಗಳ ಬೇಡಿಕೆ, ಪೊಲೀಸರ ವೇತನ ಹೆಚ್ಚಳ ಸಂಬಂಧ ಕರಡು ಸಿದ್ಧ

Thursday, September 1st, 2016
Dr-G-Parameshwar

ಬೆಂಗಳೂರು: ವೇತನ ಹೆಚ್ಚಳ ಮಾಡಬೇಕು ಎಂಬ ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆ ಶೀಘ್ರವೇ ಈಡೇರುವ ಸಾಧ್ಯತೆ ಕಂಡು ಬಂದಿದೆ. ಪೊಲೀಸರ ವೇತನ ಹೆಚ್ಚಳ ಸಂಬಂಧ ದೇಶದ ಎಲ್ಲ ರಾಜ್ಯಗಳ ಪೊಲೀಸ್‌ ಇಲಾಖೆಗಳ ವೇತನದ ಮಾಹಿತಿ ಪಡೆದು ಅದರ ಆಧಾರದಲ್ಲಿ ಡಿಜಿಪಿ ಓಂ ಪ್ರಕಾಶ್‌ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ವೇತನ ಪರಿಷ್ಕರಣೆ ಕರಡು ಸಿದ್ಧಗೊಂಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆಯ ನಂತರ ಸರ್ಕಾರ ನಿರ್ಧಾರ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ. […]