ಹೆಣ್ಣು ಸಂಕಷ್ಟದಲ್ಲಿರುವಾಗ ಆಕೆಗೆ ನೆರವಾಗುವ ತಂತ್ರಜ್ಞಾನವೊಂದು ಸೃಷ್ಟಿಯಾಗಬಾರದೆ :ವೈದೇಹಿ

Monday, December 24th, 2012
Karavali Lekhakiyara Vachakiyara Sangha

ಮಂಗಳೂರು :ಭಾನುವಾರ ನಗರದ ಸಾಹಿತ್ಯ ಸದನದಲ್ಲಿ ನಡೆದ ಕರಾವಳಿ ಲೇಖಕಿಯರ-ವಾಚಕಿಯರ ಬೆಳ್ಳಿ ಹಬ್ಬದ ಸಮಾರೋಪಾ ಸಮಾರಂಭವನ್ನು ಖ್ಯಾತ ಲೇಖಕಿ ವೈದೇಹಿಯವರು ಉದ್ಘಾಟಿಸಿ ಮಾತನಾಡಿದರು, ಪ್ರಸ್ತುತ ನಮ್ಮ ಸುತ್ತಮುತ್ತಲ ಘಟನೆಗಳನ್ನು ಗಮನಿಸಿದಾಗ ಹೆಣ್ಣಿಗೆ ಹೆಣ್ಣಿನ ದೇಹವೇ ಶತ್ರು ಎಂಬಂಥಹ ಮಾತುಗಳು ಕೇಳಿಬರುತ್ತಿವೆ, ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಗಮನಿಸಿದಾಗ ಆಕೆ ಅಪಾಯದಲ್ಲಿರುವಾಗ ಆಕೆಗೆ ನೆರವಾಗುವ ತಂತ್ರಜ್ಞಾನವೊಂದು ಸೃಷ್ಟಿಯಾಗಬಾರದೆ ಎಂದು ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದರು. ಆಧುನಿಕ ಯುಗದಲ್ಲಿ ಮಹಿಳೆಯನ್ನು ತುಚ್ಛವಾಗಿ ಕಾಣುವ ಪರಿಪಾಠ ಹೆಚ್ಚುತ್ತಿದ್ದು […]

ಆಕರ್ಷಕ ಕಲಾಮೇಳಗಳೊಂದಿಗೆ ಆಳ್ವಾಸ್ ನುಡಿಸಿರಿ ಪ್ರಾರಂಭ

Friday, October 29th, 2010
ಆಳ್ವಾಸ್ ನುಡಿಸಿರಿ 2010

ಮೂಡಬಿದ್ರೆ : ಕನ್ನಡ ಮನಸ್ಸು ಮತ್ತು ಜೀವನ ಮೌಲ್ಯಗಳು ಎಂಬ ಪರಿಕಲ್ಪನೆಯಡಿ ಮೂಡಬಿದ್ರೆಯ ಶ್ರೀಮತಿ ಆನಂದ ಆಳ್ವಾ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿ ಸಿರಿಯನ್ನು ಖ್ಯಾತ ಕವಿಗಳಾದ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಇತರ ಗಣ್ಯರು ಮರದ ಕುಂಡಿಕೆಯಲ್ಲಿ ಇರಿಸಲಾದ ಭತ್ತದ ತೆನೆಗೆ ತಾಮ್ರದ ಕಲಸದಲ್ಲಿ ಹಾಲೆರೆಯುವ ಮೂಲಕ ನುಡಿಸಿರಿಯ ಆರಂಭಕ್ಕೆ ಸಾಕ್ಷ್ಯರಾದರು. ವೇದಿಕೆಯ ಮುಂಭಾಗದಲ್ಲಿ […]

ಆಳ್ವಾಸ್ ಪ್ರಶಸ್ತಿ ಪ್ರಕಟ : ಹತ್ತು ಮಂದಿ ಗಣ್ಯರಿಗೆ ನುಡಿಸಿರಿ ಪ್ರಶಸ್ತಿ

Tuesday, October 19th, 2010
ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಮೂಡುಬಿದಿರೆ: ಡಾ.ಜಿ.ಎಸ್.ಅಮೂರ, ಡಾ.ಎಂ.ವೀರಪ್ಪ ಮೊಯಿಲಿ ಸೇರಿದಂತೆ ಹತ್ತುಮಂದಿ ಗಣ್ಯರನ್ನು 7ನೇ ವರ್ಷದ ಆಳ್ವಾಸ್ ನುಡಿಸಿರಿ ಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010 ಅಕ್ಟೋಬರ ತಿಂಗಳ 29,30 ಮತ್ತು 31ರಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿದ್ದು ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಇಂದು ಪತ್ರಿಕಾಭವನದಲ್ಲಿ ಡಾ| ಮೋಹನ್ ಆಳ್ವಾ ಪತ್ರಕರ್ತರಿಗೆ ತಿಳಿಸಿದರು. ಡಾ.ಜಿ.ಎಸ್ ಅಮೂರ (ಸಾಹಿತ್ಯ), ಡಾ.ಎಂ.ವೀರಪ್ಪ ಮೊಯಿಲಿ (ಸಾಮಾಜಿಕ), ಡಾ.ಎಂ.ಎಂ.ಕಲಬುರ್ಗಿ (ಸಂಶೋಧನೆ),  ಸಂತೋಷ ಕುಮಾರ್ […]