ಬಾವಿಯಲ್ಲಿ ಇಬ್ಬರು ಸಹೋದರರ ಮೃತ ದೇಹಗಳು ಪತ್ತೆ

Saturday, October 8th, 2016
kasargod

ಕಾಸರಗೋಡು: ಕಳೆದ ಒಂದು ದಿನದಿಂದ ನಾಪತ್ತೆಯಾಗಿದ್ದ ಚೆರ್ವತ್ತೂರು ಚೀಮೇನಿ ಚೆಲುವಕ್ಕೋಡ್ ನ ಸತೀಶ್ (40) ಮತ್ತು ಸಹೋದರ ಸಜಿತ್ (36) ಮೃತದೇಹಗಳು ಗುರುವಾರ ರಾತ್ರಿ ಬಾವಿಯಲ್ಲಿ ಪತ್ತೆಯಾಗಿವೆ. ಚೆರ್ವತ್ತೂರು ಚೀಮೇನಿ ಚೆಲುವಕ್ಕೋಡ್ ಮೂಲದ ಸತೀಶ್ ಬಸ್ ಚಾಲನೆ ಮಾಡುತ್ತಿದ್ದು. ಸಜಿತ್ ಲಾರಿ ಚಾಲಕನಾಗಿದ್ದ. ಇವರಿಬ್ಬರು ಕಳೆದು ಒಂದು ದಿನದಿಂದ ಕಾಣೆಯಾಗಿದ್ದರು. ಮನೆಯವರ ಹುಡುಕಾಟದಲ್ಲಿ ದಾರಿ ಮಧ್ಯೆ ಇರುವ ಬಾವಿಯಲ್ಲಿ ಇಬ್ಬರ ಮೃತ ದೇಹಗಳು ಪತ್ತೆಯಾಗಿದ್ದು. ಇವರ ಸಾವಿಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ […]