ಮಂಗಳೂರು : ತಪಾಸಣೆ ನಡೆಸಿ 243 ಕಾರ್ಮಿಕರನ್ನು ಹೊರ ಜಿಲ್ಲೆಗಳಿಗೆ ರವಾನೆ

Friday, May 1st, 2020
Labourers

ಮಂಗಳೂರು  :  ಗುರುಪುರ ಹಾಗೂ ಸುರತ್ಕಲ್‌ ಹೋಬಳಿಯ ಗ್ರಾಮಾಂತರ ಪ್ರದೇಶದಲ್ಲಿದ್ದ ಹೊರ ಜಿಲ್ಲೆಯ ಕಾರ್ಮಿಕರನ್ನು ಅವರ ಊರುಗಳಿಗೆ ಒಟ್ಟು 35 ಬಸ್ಸುಗಳಲ್ಲಿ ಗುರುಪುರ ಕೈಕಂಬ ಹಾಗೂ ಬಜಪೆ ಯಿಂದ ಬುಧವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ರಾತ್ರಿ ವೇಳೆಯಲ್ಲಿ ಕೊಂಡೊಯ್ಯಲಾಯಿತು. ಬಜಪೆಯಲ್ಲಿ ಸುರತ್ಕಲ್‌ ಹೋಬಳಿಯ 11 ಬಸ್ಸುಗಳಲ್ಲಿ 243 ಕಾರ್ಮಿಕರು, ಗುರುಪುರ ಹೋಬಳಿಯಿಂದ 24 ಬಸ್ಸುಗಳಲ್ಲಿ 506 ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕೊಂಡೊಯ್ಯಲಾಯಿತು. ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದ ಬಳಿಕ ಅವರಿಗೆ ಮಾಸ್ಕ್ ನೀಡಿ, ಬಸ್‌ಗಳಲ್ಲಿ ಕೂಡ […]