ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Friday, June 25th, 2021
Sudhakar

ಬೆಂಗಳೂರು : ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ. ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ […]

ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Thursday, December 24th, 2020
yedyurappa

ಬೆಂಗಳೂರು: ಬ್ರಿಟನ್  ದೇಶದಲ್ಲಿ  ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು  ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ […]

ವೈರಾಣು ಭಾದೆಗಳಿಂದ ಕುಟುಂಬವನ್ನು ರಕ್ಷಿಸಿಕೊಳ್ಳಲು ಈ ಸರಳ ಪ್ರಯೋಗ ಮಾಡಿ ನೋಡಿ

Monday, May 18th, 2020
Danwatari Mantra

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಆರೋಗ್ಯ ಇದ್ದರೆ ಸಕಲವೂ ಇದ್ದಂತೆ. ಮನುಷ್ಯ ತನ್ನ ಜೀವನವನ್ನು ಸುಸ್ಥಿರವಾಗಿ ಇಟ್ಟುಕೊಳ್ಳಲು ಹಾಗೂ ಉತ್ತಮ ರೀತಿಯ ಜೀವನಮಟ್ಟ ಸಾಗಿಸಲು ಆರೋಗ್ಯ ಬಹಳ ಮುಖ್ಯ. ಹೆಚ್ಚು ಅನಾರೋಗ್ಯದ ವಾತಾವರಣದಿಂದಾಗಿ ನೀವು ನಿಮ್ಮ ನಿಗದಿತ ಗುರಿಯನ್ನು ತಲುಪಲು ವಿಫಲವಾಗುವಿರಿ ಅಥವಾ ಪ್ರತಿಯೊಂದು ಕಾರ್ಯಗಳನ್ನು ಸಹ ನಿಮಗೆ ಹಿನ್ನಡೆಯಾಗುವ ಸಾಧ್ಯತೆ ಇರುತ್ತದೆ. ಈಗಿನ ವರ್ತಮಾನದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಮನುಷ್ಯನ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರುತ್ತಿದೆ. ನಾವು ನಮ್ಮ ಆರೋಗ್ಯ […]