ತಲೆಗೆ ಗುಂಡೇಟು ತಗುಲಿದ್ದ ಹದಿನಾರರ ಹರೆಯದ ಬಾಲಕನ ಮೆದುಳು ನಿಷ್ಕ್ರಿಯ

Wednesday, October 6th, 2021
Sudheendra

ಮಂಗಳೂರು : ವೈಷ್ಣವಿ ಕಾರ್ಗೋ ಪ್ರೈ ಲಿಮಿಟೆಡ್  ಬಳಿ ಮಾಲಕ ಚಾಲಕನ ಮದ್ಯೆ ಉಂಟಾದ ಗಲಾಟೆಯಲ್ಲಿ ತಲೆಗೆ ಗುಂಡೇಟು ತಗುಲಿದ್ದ ಹದಿನಾರರ ಹರೆಯದ ಬಾಲಕ  ಚಿಕಿತ್ಸೆಗೆ ಸ್ಪಂಧಿಸದೆ ಮೆದುಳು ನಿಷ್ಕ್ರಿಯಗೊಂಡು ತುರ್ತು ನಿಗಾ ಘಟಕದಲ್ಲಿ ವೆಟಿಲೇಟರ್ ನಲ್ಲಿ ಉಸಿರು ನೀಡಲಾಗುತ್ತಿದೆ. ಮಂಗಳವಾರ ತನ್ನ ಕಚೇರಿ ಮುಂಬಾಗದಲ್ಲಿಯೇ ನಾಲ್ಕು ಸಾವಿರ ರೂಪಾಯಿ ಕೊಡುವ ವಿಚಾರದಲ್ಲಿ ಫೈರಿಂಗ್ ನಡೆದಿದೆ, ಅದು ಮಿಸ್ ಫೈರ್ ಆಗಿ ಮಾಲಕರ ಮಗನ ಕಣ್ಣಿನ ಮೇಲೆಯೇ ತಗುಲಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ವೈಷ್ಣವಿ ಕಾರ್ಗೋ ಪ್ರೈ […]