ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ: ಆರ್ ಅಶೋಕ

Saturday, July 3rd, 2021
R Ashoka

ಬೆಂಗಳೂರು  : ಕೋವಿಡ್ ವಿರುದ್ಧ ಜಯ ಸಾಧಿಸಲು ಮೊದಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನು ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ವಾರ್ಡ್ ಮಟ್ಟದ ವ್ಯಾಕ್ಸಿನೇಷನ್ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಕರೋನಾದಂತಹ ಬಿಕ್ಕಟ್ಟಿನ ಈ ಸಮಯದಲ್ಲಿ ಅಗತ್ಯವಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕೆಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಶನಿವಾರ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರುವುದಕ್ಕೇ ಇದೇ ಕಾರಣ. ಹೂವಿನ […]