ಲಸಿಕೆ ಪಡೆಯದ ಫಲಾನುಭವಿಗಳನ್ನು ಗುರುತಿಸಿ, ವ್ಯಾಕ್ಸಿನ್ ಕೊಡಿಸಿ: ಪೊನ್ನು ರಾಜ್

Monday, October 25th, 2021
Ponnuraj

ಮಂಗಳೂರು : ಕೊವಿಡ್-19 ಸೋಂಕಿನ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಬಗ್ಗೆ ವ್ಯಾಪಕ ಜನ ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನು ರಾಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಅ.25ರ ಸೋಮವಾರ ಕೋವಿಡ್-19 ಲಸಿಕಾಕರಣಕ್ಕೆ ಸಂಬಂಧಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಗಳು ಹಾಗೂ […]

ವ್ಯಾಕ್ಸಿನ್ ಕಳ್ಳ ದಂಧೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಮತ್ತು ಸಿಬ್ಬಂದಿ ಪೊಲೀಸ್ ಬಲೆಗೆ

Friday, May 21st, 2021
Pushpika

ಬೆಂಗಳೂರು:   ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಯಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಳು. ಆಸ್ಪತ್ರೆಗೆ ಬರುತ್ತಿದ್ದ ಲಸಿಕೆಗಳನ್ನು ಪ್ರೇಮಾ ಅನ್ನಪೂರ್ಣೇಶ್ವರಿ ನಗರದಲ್ಲಿರುವ ತನ್ನ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದಳು. ಬಳಿಕ ಮನೆಯಲ್ಲಿಯೇ ಅಕ್ರಮವಾಗಿ ಲಸಿಕೆ ನೀಡುವ ದಂಧೆ ಆರಂಭಿಸಿದ್ದಳು ಎನ್ನಲಾಗಿದೆ. ಏ.23 ರಿಂದಲೂ ತಲಾ 500 ರೂ. ಪಡೆದು ಇವರು ಲಸಿಕೆಯನ್ನು ವಿತರಿಸುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಖಚಿತ […]