ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಕ್ಯಾಂಪ್ಕೊ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Tuesday, June 15th, 2021
campco

ಮಂಗಳೂರು :  ಅಡಿಕೆ ಮತ್ತು ಕೊಕ್ಕೋ ಬೆಳೆಗಾರರ ಸಂಕಷ್ಟ ಸಮಯದಲ್ಲಿ ರೈತರ ಬೆನ್ನೆಲುಬಾಗಿ ನಿಂತ ಕ್ಯಾಂಪ್ಕೊ ಕೋವಿಡ್ ಸಂಕಷ್ಟ ಕಾಲದಲ್ಲಿ ಕೂಡ ರೈತರಿಗೆ ನೆರವಾಗಿ ಯೋಗ್ಯ ಬೆಲೆಯನ್ನು ನೀಡಿ ಅಡಿಕೆ ಖರೀದಿಸುವುದರಲ್ಲಿ ಯಶಸ್ವಿ ಆಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಶಂಕರ ನಾರಾಯಣ ಭಟ್ ಖಂಡಿಗೆ ಅವರು ತಿಳಿಸಿದರು. ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ನ ಸಹಯೋಗದೊಂದಿಗೆ ಪಾವೂರು, ವರ್ಕಾಡಿ ಯಲ್ಲಿ ಕಾರ್ಯಾರಂಭಿಸಿದ ನೂತನ ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇದೀಗ ಸಂಸ್ಥೆಯ ಸಕ್ರಿಯ […]