ಕಾಪು: ಅಶಕ್ತ, ಅನಾಥ ಮಕ್ಕಳೊಂದಿಗೆ ಕಾಂಗ್ರೆಸ್ ದೀಪಾವಳಿ ಆಚರಣೆ

Thursday, October 19th, 2017
Diwali celebration

ಮಂಗಳೂರು:  ಕಾಪು ಕಾಂಗ್ರೆಸ್ ಹಿಂದುಳಿದ ವರ್ಗ ಕಟಪಾಡಿ ಬಳಿಯ ಶಂಕರ ಪುರ ವಿಶ್ವಾಸದ ಮನೆಯಲ್ಲಿ ಅಶಕ್ತ, ಅನಾಥ ಮಕ್ಕಳೊಂದಿಗೆ ಹಾಗೂ ವಯೋ ವೃದ್ಧರೊಂದಿಗೆ ದೀಪಾವಳಿ ಸಂಭ್ರವನ್ನು ಆಚರಿಸಿತು. ಇಲ್ಲಿಯ ಮಕ್ಕಳಿಗೆ ವಯೋವೃದ್ಧರಿಗೆ ಸಿಹಿ ತಿಂಡಿ ಹಾಗೂ ಬಟ್ಟೆ ಬರೆಗಳನ್ನು ಈ ಸಂದರ್ಭ ವಿತರಿಸಲಾಯಿತು. ಕಾಪು ಶಾಸಕ ವಿನಂ ಕುಮಾರ್ ಸೊರಕೆ ಮಾತನಾಡಿ, ದೀಪಾವಳಿ ಹಬ್ಬದ ಪ್ರಥಮ ದಿನವನ್ನು ಶಂಕರಪುರದ ಅನಾಥರ ವಿಶ್ವಾಸದ ಮನೆಯಲ್ಲಿ ಕಾಪು ಕಾಂಗ್ರೆಸ್ ಆಚರಿಸುತ್ತಿರುವುದು ಅತ್ಯಂತ ಸಂತಸ ತಂದಿದೆ. ವಿಶ್ವಾಸದ ಮನೆಗೆ ನಮ್ಮ ರಾಜ್ಯಕ್ಕೆ […]