ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ :ರಮಾನಾಥ ರೈ

Thursday, October 19th, 2017
Ramanath rai

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಒಟ್ಟು 252.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅ. 22ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಈಗಾಗಲೇ ಪೂರ್ಣಗೊಂಡಿರುವ ಒಟ್ಟು ರೂ. 148.29 ಕೋಟಿಯ ಯೋಜನೆಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಲಿದ್ದು, 104.21 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಎಂದರು. ಒಟ್ಟು ರೂ. 252.50 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ […]

2.31 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀ ಜೆ.ಆರ್ ಲೋಬೊರವರಿಂದ ಚಾಲನೆ.

Thursday, October 23rd, 2014
Soutth Mla

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು 2.31ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವುದರ ಮೂಲಕ ಈ ವರ್ಷದ ದೀಪಾವಳಿ ಹಬ್ಬವನ್ನು ಆಚರಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು, ಕೊಡಿಯಾಲ್ ಬೈಲ್, ಶಕ್ತಿನಗರ, ಅತ್ತಾವರ, ಮರೋಳಿ, ಅಳಪೆ ಉತ್ತರ ಮುಂತಾದ ವಾರ್ಡ್‌ಗಳಲ್ಲಿ ಅಭಿವೃದ್ಧಿಯ ವಿವಿಧ ಕಾಮಗಾರಿಗಳನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಶಂಕುಸ್ಥಾಪನೆ ಮಾಡಿದರು. ಜಪ್ಪಿನಮೊಗರು ಕಲ್ಲತಡಮೆ ರಸ್ತೆ ಅಭಿವೃದ್ಧಿಗೆ 40 ಲಕ್ಷ, ಕೊಡಿಯಾಲ್ ಬೈಲ್ ವಿವೇಕ್ ನಗರದಲ್ಲಿ […]

ಜನರಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸಿ ಜಾಗೃತಿ ಮೂಡಿಸಬೇಕು

Saturday, April 30th, 2011
ನ್ಯಾಯಾಲಯ ಹಾಗೂ ನ್ಯಾಯಾಂಗ ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ

ಮಂಗಳೂರು : ತನ್ನ ಸುತ್ತ ನಡೆಯುತ್ತಿರುವ  ಅನ್ಯಾಯ ಶೋಷಣೆ,ಭ್ರಷ್ಠಾಚಾರ,ಕೊಲೆಸುಲಿಗೆಗಳು ನಿಲ್ಲಬೇಕಾದರೆ ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಬೇಕು.ಆಗ ಮಾತ್ರ ಭ್ರಷ್ಠಾಚಾರಿಗಳು,ಸ್ವಜನ ಪಕ್ಷಪಾತಿಗಳು,ಕೊಲೆಗಡುಕರು ಮುಂತಾದವರು ಸಮಾಜದಿಂದ ದೂರ ಹೋಗುತ್ತಾರೆ.ಇದರಿಂದ ಸಮಾಜದಲ್ಲಿ ನೆಮ್ಮದಿ ಶಾಂತಿ ಸೌಹಾರ್ಧತೆ ಮೂಡಿ ಜನರ ಜೀವನ ಸುಖಮಯವೂ,ಪ್ರಗತಿದಾಯಕವೂ ಆಗಿರುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶ್ರೀ ಎಚ್.ಎನ್.ನಾಗಮೋಹನದಾಸ್ ಅವರು ತಿಳಿಸಿದ್ದಾರೆ. ಅವರು ಇಂದು ಮೂಡಬಿದ್ರೆಯಲ್ಲಿ ರೂ.4ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಿಕದಂಡಾಧಿಕಾರಿಗಳ ನ್ಯಾಯಾಲಯ ಹಾಗೂ […]