ಗೌರಿ ಹತ್ಯೆ ಪ್ರಕರಣ… ಬೆಳಗಾವಿಗೆ ಕರೆತಂದು ಆರೋಪಿಯ ವಿಚಾರಣೆ

Thursday, September 27th, 2018
gouri-lankesh

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ ಮತ್ತೋರ್ವ ಆರೋಪಿ ಮುಂಬೈನ ಶರದ್ ಕಲಾಸ್ಕರ್ ವಿಚಾರಣೆಯನ್ನು ಎಸ್‌ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಶರತ್ ಕಲಾಸ್ಕರ್ ಪಿಸ್ತೂಲ್ ತಯಾರಿಕೆಯಲ್ಲಿ ನಿಪುಣನಾಗಿದ್ದ. ಹೀಗಾಗಿ ಗೌರಿ ಹತ್ಯೆಗೆ ಈತನೇ ಪಿಸ್ತೂಲ್ ತಯಾರಿಸಿ ಕೊಟ್ಟಿರುವ ಶಂಕೆ ಹಿನ್ನೆಲೆ ಎಸ್ಐಟಿ ಈತನನ್ನ ವಶಕ್ಕೆ ಪಡೆದಿತ್ತು. ಹೀಗಾಗಿ ಈತನನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಈತ ಈಗಾಗಲೇ ಬಂಧಿತರಾಗಿರುವ ಆರೋಪಿಗಳಿಗೆ ಬೆಳಗಾವಿಯಲ್ಲಿ ಶೂಟಿಂಗ್ ತರಬೇತಿ ನೀಡಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಕರೆತಂದು […]