ಮಂಗಳೂರು ಶರವು ಕ್ಷೇತ್ರದಲ್ಲಿ ಪ್ರದೀಪ ಕಲ್ಕೂರ ನೇತೃತ್ವದಲ್ಲಿ ಪೇಜಾವರ ಶ್ರೀಗಳ ಚೇತರಿಕೆಗಾಗಿ ಸಾಮೂಹಿಕ ಪ್ರಾರ್ಥನೆ

Tuesday, December 24th, 2019
sharavu

ಮಂಗಳೂರು : ಪೇಜಾವರ ಶ್ರೀಗಳು ಶ್ರೀಘ್ರ ಗುಣಮುಖವಾಗಲೆಂದು ಎಸ್. ಪ್ರದೀಪಕುಮಾರ ಕಲ್ಕೂರ ಅವರ ನೇತೃತ್ವದಲ್ಲಿ ನಗರದ ಶ್ರೀ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಡಾ. ವಾಮನ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖ ಎಂ. ಬಿ. ಪುರಾಣಿಕ್, ಉದ್ಯಮಿ ಹಾಗೂ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಉಪಾಧ್ಯಕ್ಷ ರಘುನಾಥ ಸೋಮಯಾಜಿ, ಮಾಜಿ ಮೇಯರ್ ಭಾಸ್ಕರ ಮೊಲಿ, […]