ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕ, ಆತ್ಮಹತ್ಯೆಗೆ ಶರಣು

Thursday, October 8th, 2020
Youth Hangs

ಬೆಂಗಳೂರು : ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕನೊರ್ವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ. ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ […]

ಹಿಂದಿ, ತೆಲುಗು, ತಮಿಳಿನಲ್ಲೂ ಸುದೀಪ್ ಬಚ್ಚನ್ ರಿಲೀಸ್?

Thursday, November 8th, 2012
Sudeep

ಬೆಂಗಳೂರು :ಕಿಚ್ಚ ಸುದೀಪ್ ಈಗ ತೆಲುಗು ಮಾತ್ರವಲ್ಲ, ತಮಿಳು ಮತ್ತು ಹಿಂದಿಯಲ್ಲೂ ಸಿನಿರಸಿಕರ ಗಮನ ಸೆಳೆದಿದ್ದಾರೆ. ಒಂದು ರೀತಿಯಲ್ಲಿ ಅವರೀಗ ಕನ್ನಡಕ್ಕಷ್ಟೇ ಸೀಮಿತವಾದ ನಾಯಕರಲ್ಲ. ‘ಬಚ್ಚನ್’ ಚಿತ್ರವನ್ನು ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯಾವುದೇ ಯೋಚನೆ ಇರಲಿಲ್ಲ.ಆದರೆ ಈಗ ನಿರ್ಧಾರ ಬದಲಾಗುವ ಸಾಧ್ಯತೆಗಳು ಕಾಣುತ್ತಿದ್ದು. ನಿರ್ದೇಶಕ ಶಶಾಂಕ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಸುದೀಪ್‌ಗೆ ಭಾರತೀಯ ಚಿತ್ರರಂಗದಲ್ಲಿ ಭಾರೀ ಅಭಿಮಾನಿಗಳಿದ್ದಾರೆ. ಅವರೀಗ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಹಾಗಾಗಿ, ಬಚ್ಚನ್ ಚಿತ್ರವನ್ನು ಇತರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ಸಾಧ್ಯತೆಗಳನ್ನು ಈಗಲೇ […]