ಅಮೃತ ಮಹೋತ್ಸವ ಸಾಪ್ತಾಹಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಎಲ್ಲ ಅಧಿಕಾರಿಗಳ ಸಹಕಾರ ಅಗತ್ಯ: ಶಶಿಧರ ಮಾಡ್ಯಾಳ

Tuesday, August 3rd, 2021
Shashidhara Madyala

ಹುಬ್ಬಳ್ಳಿ : ಆಗಸ್ಟ್ 15 ರಂದು ಜರುಗುವ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅಂದು ಅಮೃತ ಮಹೋತ್ಸವ ಸಾಪ್ತಾಹಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದು, ಆದರೆ ತಾಲೂಕಿನ ಎಲ್ಲ ಅಧಿಕಾರಿಗಳು ಭಾಗಿಯಾಗಿ ಸಹಕಾರ ನೀಡುವುದು ಅವಶ್ಯಕ ಎಂದು ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ ಹೇಳಿದರು. ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು. ಕೊರೊನಾ ಇರುವುದರಿಂದ ಕೆಲವು ಕಾರ್ಯಕ್ರಮ ಮಾಡಲು ತೊಂದರೆಯಾಗುತ್ತದೆ. ಎಲ್ಲ ಇಲಾಖೆಗಳಲ್ಲಿ ಅಧಿಕಾರಿಗಳು […]