ಅಳಿಕೆ ರಾಮಯ್ಯ ರೈ ಯಕ್ಷಗಾನ ಕ್ಷೇತ್ರದ ಸವ್ಯಸಾಚಿ
Wednesday, January 17th, 2018ಮಂಗಳೂರು: ಯಕ್ಷಗಾನ ಕ್ಷೇತ್ರದ ಸವ್ಯಸಾಚಿಯಾಗಿ ಮೆರೆದವರು ದಿ.ಅಳಿಕೆ ರಾಮಯ್ಯ ರೈ ಎಂದು ಪ್ರಾಧ್ಯಾಪಕ, ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಭಾಸ್ಕರ್ ರೈ ಕುಕ್ಕುವಳ್ಳಿ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಸಾಹಿತಿ ಕಲಾವಿದರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಸರಣಿಯ ಪ್ರಥಮ ಕಾರ್ಯಕ್ರಮವಾಗಿ ಅಕಾಡೆಮಿಯ ಸಿರಿಚಾವಡಿಯಲ್ಲಿ ಶುಕ್ರವಾರ ನಡೆದ ಯಕ್ಷಗಾನ ದಿಗ್ಗಜ ಅಳಿಕೆ ರಾಮಯ್ಯ ರೈ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ತನ್ನ ೧೧ನೇ ವಯಸ್ಸಿನಲ್ಲಿ ಯಕ್ಷಗಾನ ಕ್ಷೇತ್ರಕ್ಕೆ […]