ಮಂಗಳೂರು : ಕೈದಿಗಳ ಹೊಡೆದಾಟದಲ್ಲಿ ಬಳಸಿದ್ದ ಮಾರಕ ಆಯುಧಗಳು ಯಾವುದು ಗೊತ್ತಾ ?

Monday, April 26th, 2021
jail clash

ಮಂಗಳೂರು :   ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಹೊಡೆದಾಟದಲ್ಲಿ ಬಳಸಿದ್ದ ಮಾರಕ ಆಯುಧಗಳನ್ನು ಕೇಳಿದರೆ ನೀವು ಬೆಚ್ಚಿ ಬೀಳಬಹುದು.  ಪ್ರಕರಣದ ನಂತರ  20 ಮಂದಿ ಯನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. ಜೈಲಿನಲ್ಲಿ ಸಹಚರರು ಹಾಗೂ ಜೈಲು ಸಿಬ್ಬಂದಿ ಮೇಲಿನ ಹಲ್ಲೆಗೆ ಸಂಬಂಧಿಸಿ ಐದು ಪ್ರಕರಣಗಳು ದಾಖಲಾಗಿದೆ ಎಂದು ಜೈಲ್ ಸುಪರಿಂಟೆಂಡ್ ಮಾಹಿತಿ ನೀಡಿದ್ದಾರೆ. ಪ್ರಕರಣದ ಓರ್ವ ಆರೋಪಿ ಸಮೀರ್ ಎಂಬಾತನ ಮೇಲೆ 10ಕ್ಕೂ ಅಧಿಕ ಪ್ರಕರಣಗಳಿದ್ದು, ಅನ್ಸಾರ್ ಮೇಲೂ ಹಲವು ಪ್ರಕರಣಗಳಿವೆ. ಈ ಆರೋಪಿಗಳು ಜೈಲಿನಲ್ಲಿ ಹೊಡೆದಾಟಕ್ಕೆ  ಕ್ಯಾರಂ […]

ಇನ್ನು ಮುಂದೆ ಒಬ್ಬರು ಒಂದೇ ಸುಡು ಆಯುಧ ಹೊಂದಲು ಅವಕಾಶ

Tuesday, December 3rd, 2019
bandooku

ನವದೆಹಲಿ : ಇನ್ನು ಮುಂದಕ್ಕೆ ದೇಶದಲ್ಲಿ ಓರ್ವ ವ್ಯಕ್ತಿ ಒಂದೇ ಸುಡು ಆಯುಧವನ್ನು ಹೊಂದುವುದು ಮಾತ್ರ ಸಾದ್ಯವಿದೆ. ಈತನಕ ಈಗಿರುವ ಕಾನೂನಿನ ಪ್ರಕಾರ ಓರ್ವ ವ್ಯಕ್ತಿ ಮೂರು ಆಯುಧಗಳನ್ನು ಹೊಂದಲು ಅವಕಾಶವಿತ್ತು. ಆದರೆ ಕಳೆದ ವಾರವಷ್ಟೇ ಕೇಂದ್ರ ಸಚಿವ ಸಂಪುಟ 60 ವರ್ಷಗಳಷ್ಟು ಹಳೆಯದಾದ 2019 ರ ಶಸ್ತ್ರಾಸ್ತ್ರ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿರುವುದರಿಂದ ಪ್ರತಿ ವ್ಯಕ್ತಿಗೆ ಅಸ್ತಿತ್ವದಲ್ಲಿರುವ ಮೂರು ಶಸ್ತ್ರಾಸ್ತ್ರಗಳಿಗೆ ಬದಲಾಗಿ ಪರವಾನಗಿ ಪಡೆದ ಬಂದೂಕನ್ನು ಒಂದಕ್ಕೆ ನಿರ್ಬಂಧಿಸಲು ಮತ್ತು ಈಗಿನ ಮೂರು ವರ್ಷಗಳ ಬದಲು […]

ಜರ್ಮನ್ ಸ್ಫೋಟದ ಶಂಕಿತ ಆರೋಪಿ ಅಬ್ದುಲ್ ಸಮದ್ ಬಿಡುಗಡೆ

Saturday, August 21st, 2010
ಜರ್ಮನ್ ಸ್ಫೋಟದ ಶಂಕಿತ ಆರೋಪಿ ಅಬ್ದುಲ್ ಸಮದ್ ಬಿಡುಗಡೆ

ಜರ್ಮನ್ ಸ್ಫೋಟದ ಶಂಕಿತ ಆರೋಪಿ ಅಬ್ದುಲ್ ಸಮದ್ ಭಟ್ಕಳ್ ಜಾಮೀನು ಪಡೆದುಕೊಂಡ ಮೂರು ವಾರಗಳ ನಂತರ ಇದೀಗ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಈತ ಅಕ್ರಮ ಶಸ್ತ್ರಾಸ್ತ್ರ ವಶ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿದ್ದ ಸಮದ್ ಉತ್ತರ ಕರ್ನಾಟಕದ ಭಟ್ಕಳ ನಿವಾಸಿ. 2009ರ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ. ಆತನ ವಿರುದ್ಧ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಗಳು ಇಲ್ಲದ ಕಾರಣ ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿತ್ತು. 25,000 ರೂಪಾಯಿ ಠೇವಣಿ ಮತ್ತು ಇಬ್ಬರು […]