ಶಾಂತಿವನ ಟ್ರಸ್ಟ್‌ನ ಸ್ಪರ್ಧೆಗಳು

Wednesday, December 12th, 2018
dharmastala

ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳು ಪುಂಜಾಲ ಕಟ್ಟೆಯಲ್ಲಿನಡೆದತಾಲೂಕು ಮಟ್ಟದ ಶಾಂತಿವನಟ್ರಸ್ಟ ನ ವತಿಯಿಂದ ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿರುತ್ತಾರೆ. ಇದರಲ್ಲಿ ವಿದ್ಯಾರ್ಥಿಗಳಾದ 10ನೇ ತರಗತಿಯ ಪ್ರತೀಶ್‌ ಚಿತ್ರಕಲೆಯಲ್ಲಿ ಪ್ರಥಮ, 8ನೇ ತರಗತಿಯ ಧರಿತ್ರಿ ಭಿಡೆಭಾಷಣದಲ್ಲಿ ಪ್ರಥಮ, ಕ್ಷಿತಿ ಕೆ ರೈ ಹಾಡುವಿಕೆಯಲ್ಲಿ ಪ್ರಥಮ ಮತ್ತು ರಮ್ಯಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಹಾಗು 7ನೇ ತರಗತಿಯ ಸಮರ್ಥ್‌ಜೈನ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಮತ್ತು 6ನೇ ತರಗತಿಯ ಸಾತ್ವಿಕ್ ವಿ ಜೆ ಚಿತ್ರಕಲೆಯಲ್ಲಿ ತೃತೀಯ ಸ್ಥಾನವನ್ನು […]

ಜ್ಞಾನ ಗಂಗೆ ಮತ್ತು ಜ್ಞಾನ ತುಂಗೆ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ

Wednesday, August 1st, 2018
moral-books

ಉಜಿರೆ: ಜ್ಞಾನದ ಮೂಲ ಮನಸ್ಸಿನ ಅಂತರಾಳದಲ್ಲಿ ಸುಪ್ತವಾಗಿರುತ್ತದೆ. ಏಕಾಗ್ರತೆಯಿಂದ ಆಳವಾದ ಚಿಂತನ -ಮಂಥನದಿಂದ ಪರಿಶುದ್ಧ ಮನಸ್ಸಿನಿಂದ ವಿದ್ಯಾಭ್ಯಾಸ ಮಾಡಿದರೆ ಜೀವನದ ಸವಾಲುಗಳನ್ನು, ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿ-ಸಾಮರ್ಥ್ಯ ನಮ್ಮಲ್ಲಿ ಮೂಡಿ ಬರುತ್ತದೆ. ಯಾವುದೇ ಕೆಲಸ ಕಷ್ಟವಲ್ಲ, ಇಷ್ಟವಾಗಬೇಕು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಹೇಳಿದರು. ಅವರು ಧರ್ಮಸ್ಥಳದಲ್ಲಿ ಮಂಗಳವಾರ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲು ಪ್ರಕಟಿಸಲಾದ ಜ್ಞಾನ ಗಂಗೆ ಮತ್ತು ಜ್ಞಾನ ತುಂಗೆ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು […]