ಕೂಲ್ ಡ್ರಿಂಕ್ಸ್ ಬಾಟಲಿಯ ಬಾಕ್ಸ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು

Saturday, May 8th, 2021
Prasjanth

ಮಂಗಳೂರು : ರಸ್ತೆಯಲ್ಲಿ ಅಡ್ಡ ದಾಟುತ್ತಿದ್ದ ಸ್ಕೂಟರ್‌ ಗೆ   ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ  ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪದವಿನಂಗಡಿಯಲ್ಲಿ ನಡೆದಿದೆ. ಮೃತನನ್ನುಕೆಪಿಟಿ ಸಮೀಪದ  ಶರಬತ್ ಕಟ್ಟೆ ನಿವಾಸಿ ಪ್ರಶಾಂತ್ (30) ಎಂದು ಗುರುತಿಸಲಾಗಿದೆ. ಪ್ರಶಾಂತ್ ನಗರದ ಹೊರವಲಯದಲ್ಲಿರುವ ನೀರು ಮಾರ್ಗದ ಚೇತನಾ ಎಂಟರ್‌ಪ್ರೈಸಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು ಬೋಂದೆಲ್ ಕಡೆಯಿಂದ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡ ದಾಟುತ್ತಿದ್ದ ಸ್ಕೂಟರ್‌ ಗೆ   ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಂಗಡಿಯೊಂದರ ಕೂಲ್ ಡ್ರಿಂಕ್ಸ್ ಬಾಟಲಿಯ ಬಾಕ್ಸ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು […]