ಲಾಕ್ ಡೌನ್ : ಶಾಮಿಯಾನ ಹಾಕಿ ಸಾಮೂಹಿಕ ನಮಾಜ್ ಯತ್ನ, ಪ್ರಕರಣ ದಾಖಲು

Wednesday, May 26th, 2021
namaz

ಮಂಗಳೂರು  : ಮಸೀದಿಯೊಂದರ ಕಾರ್ಯದರ್ಶಿಯ ಉಸ್ತುವಾರಿಯಲ್ಲಿ ಮಂಜನಾಡಿ ಗ್ರಾಮದಲ್ಲಿ 200 ಜನರನ್ನು ಸೇರಿಸಿ ಶಾಮಿಯಾನ  ಹಾಕಿ ಸಾಮೂಹಿಕ ನಮಾಜ್‌ಗೆ ತಯಾರಿ ನಡೆಸುತ್ತಿದ್ದಾಗ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರೊನಾ ನಿಯಂತ್ರಣ ನಿಟ್ಟಿನಲ್ಲಿ ಚರ್ಚ್, ದೈವ-ದೇವಸ್ಥಾನ, ಮಸೀದಿ, ಮಂದಿರಗಳನ್ನು ಬಂದ್ ಮಾಡಲಾಗಿದೆ. ಮಸೀದಿಗಳನ್ನು ಬಂದ್ ಮಾಡಿ ಸಾಮೂಹಿಕ ನಮಾಜ್‌ನಿಂದ ದೂರ ಇರುವಂತೆ ಉನ್ನತ ಧರ್ಮಗುರುಗಳು ಸೂಚನೆ ನೀಡಿದ್ದಾರೆ. ಆದರೆ ಮಂಜನಾಡಿ ಗ್ರಾಮದ ಮಸೀದಿಯೊಂದರ ಕಾರ್ಯದರ್ಶಿಯ ಉಸ್ತುವಾರಿಯಲ್ಲಿ ಕಳೆದ  ಶುಕ್ರವಾರ ಮಧ್ಯಾಹ್ನ 200 ಜನರನ್ನು ಸೇರಿಸಿ ಸಾಮೂಹಿಕ ನಮಾಜ್‌ಗೆ ಶಾಮಿಯಾನ ಸಹಿತ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ […]

ಲಾಕ್‌ ಡೌನ್‌ನಿಂದ ಸಂಕಷ್ಟಕ್ಕೀಡಾದ ಧ್ವನಿಬೆಳಕು, ಫೋಟೋಗ್ರಾಫರ್ಸ್, ಕ್ಯಾಟರಿಂಗ್, ಶಾಮಿಯಾನ ಉದ್ಯೋಗಿಗಳು

Saturday, May 22nd, 2021
Sounds lights

ಮಂಗಳೂರು : ನಮಗೆ ಕಳೆದ ಬಾರಿಯೂ ಲಾಕ್‌ಡೌನ್ ಸಂದರ್ಭವೂ ವ್ಯಾಪಾರವಿಲ್ಲ, ಈ ಬಾರಿಯೂ ವ್ಯಾಪಾರದ ಅವಧಿಯಲ್ಲಿಯೇ ಲಾಕ್ ಡೌನ್ ಮಾಡಲಾಗಿದೆ.  ನಮ್ಮ ಸಂಸ್ಥೆಗಳಲ್ಲಿ ದುಡಿಯುವ ಸಾವಿರಾರು ಸಂಖ್ಯೆಯ ಸಿಬ್ಬಂದಿಯಿದ್ದಾರೆ. ಅವರ ಕುಟುಂಬವಿದೆ. ನಮಗೆ ಯಾವುದೇ ಪರ್ಯಾಯ ಉದ್ಯೋಗವಿಲ್ಲ ನಮಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ ಎಂದು  ದ.ಕ. ಜಿಲ್ಲಾ ಧ್ವನಿಬೆಳಕು, ಫೋಟೋಗ್ರಾಫರ್ಸ್, ಕ್ಯಾಟರಿಂಗ್, ಶಾಮಿಯಾನ ಮಾಲಕರ ಸಂಘಗಳ ಮುಖ್ಯಸ್ಥರು ಹೇಳಿದ್ದಾರೆ. ಈ ಸಂಘಟನೆಗಳ ಮುಖ್ಯಸ್ಥರು ತಮಗೂ ಸರಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಪತ್ತ್ರಿಕಾಗೋಷ್ಠಿ ನಡೆಸಿ […]