ಉಚಿತ ಕನ್ನಡಕ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಡಾ.ಭರತ್ ಶೆಟ್ಟಿ

Thursday, July 15th, 2021
Kannadaka

ಮಂಗಳೂರು  : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ಮತ್ತು ಭಾರತೀಯ ಜನತಾ ಪಾರ್ಟಿ ಎ.ಸ್ ಸಿ ಮೋರ್ಚಾ ಮಂಗಳೂರು ಉತ್ತರ ಮಂಡಲ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲ್ ಲಿಟಿ ಆಸ್ಪತ್ರೆ ಉಡುಪಿ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ರವರ 130 ವರ್ಷದ ಜಯಂತಿ ಪ್ರಯುಕ್ತ 18ನೇವಾರ್ಡ್ ನ ದ.ಕ.ಜಿ.ಪಂ.ಉನ್ನತೀಕರಿಸಿದ ಮುಲ್ಲಕಾಡಿನ ಶಾಲೆಯಲ್ಲಿ ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಯವರ ನೇತೃತ್ವದಲ್ಲಿ ಉಚಿತ ಕನ್ನಡಕ ಬುಧವಾರ ವಿತರಿಸಲಾಯಿತು. ಈ […]

ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

Friday, June 11th, 2021
bharath Shetty

ಮಂಗಳೂರು  : ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು ಅಡ್ಯಾರ್ ಗ್ರಾಮ ಪಂಚಾಯತ್ ನ ಪಿಡಿಒ ರವರನ್ನು ಸ್ಥಳಕ್ಕೆ […]

ಸ್ಥಳೀಯರಿಗೆ ಉದ್ಯೋಗದಲ್ಲಿ ತೊಂದರೆ ಕೊಟ್ಟರೆ ಹುಶಾರ್ – MRPL ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಶಾಸಕ ಡಾ.ಭರತ್ ಶೆಟ್ಟಿ

Saturday, June 5th, 2021
Bharath Shetty

ಮಂಗಳೂರು  : MRPL ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸ್ಥಳೀಯ ಯುವಕನೊಬ್ಬನ ಮೊಬೈಲ್ ಫೋನ್ ಅನ್ನು ಬಲವಂತವಾಗಿ ತೆಗೆದುಕೊಂಡು ಅದರಲ್ಲಿರುವ ಫೋಟೋಸ್, ದಾಖಲೆಗಳನ್ನು ತಡಕಾಡಿ ಆರು ಜನ ಅಧಿಕಾರಿಗಳು ತೀವ್ರತರ ತನಿಖೆ ಮಾಡಿ ಯುವಕನಿಗೆ ಮಾನಸಿಕ ದೌರ್ಜನ್ಯ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಇದು ಶಾಸಕ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದ ಕೂಡಲೇ ಶನಿವಾರ ಬೆಳಿಗ್ಗೆ MRPL ಅತಿಥಿ ಗೃಹಕ್ಕೆ ತೆರಳಿದ ಡಾ.ಭರತ್ ಶೆಟ್ಟಿಯವರು ಅಲ್ಲಿ ಅಧಿಕಾರಿಗಳನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು […]