ರಾಮ ಮಂದಿರ ಕರಸೇವಕನನ್ನು 31 ವರ್ಷಗಳ ಬಳಿಕ ಬಂಧಿಸಿದ ಪೊಲೀಸರು, ಬಿಜೆಪಿಯಿಂದ ಪ್ರತಿಭಟನೆ

Wednesday, January 3rd, 2024
ರಾಮ ಮಂದಿರ ಕರಸೇವಕನನ್ನು 31 ವರ್ಷಗಳ ಬಳಿಕ ಬಂಧಿಸಿದ ಪೊಲೀಸರು, ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು : ಹುಬ್ಬಳ್ಳಿಯಲ್ಲಿ ಮೂರು ದಶಕಗಳ ಹಿಂದೆ ರಾಮ ಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ 75ರ ಹರೆಯದ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು 31 ವರ್ಷಗಳ ಬಳಿಕ ಬಂಧಿಸಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಮೂರು […]

ಕೋವಿಡ್ ರಾಜಕೀಯ : ಸಾಂಕ್ರಾಮಿಕ ರೋಗದ ಬಗ್ಗೆ ವೈದ್ಯನಾಗಿ ನನಗೆ ತಿಳಿದಿದೆ- ಶಾಸಕ ಭರತ್‌ ಶೆಟ್ಟಿ

Saturday, April 25th, 2020
bharath-shetty

ಮಂಗಳೂರು : ಕೋವಿಡ್ ಸೋಂಕಿತರನ್ನು ಚಿತೆಯಲ್ಲಿ ದಹಿಸುವುದರಿಂದ ಸೋಂಕು ಹರಡುವುದಿಲ್ಲ. ಈ ಬಗ್ಗೆ ವೈದ್ಯನಾಗಿ ಮಾಹಿತಿ ತಿಳಿದುಕೊಂಡಿದ್ದೇನೆ. ತಜ್ಞರೂ ಹೇಳಿದ್ದಾರೆ. ಹೀಗಾಗಿ ನಾನು ವಿರೋಧ ವ್ಯಕ್ತಪಡಿಸಿಲ್ಲ. ವೈದ್ಯನಾಗಿ ಆ ಬಗ್ಗೆ ಯೋಚಿಸಲೂ ಸಾಧ್ಯವಿಲ್ಲ. ಸೋಂಕಿತರ ಅಂತ್ಯಸಂಸ್ಕಾರದಿಂದ ಪರಿಸರದಲ್ಲಿ ಕಾನೂನು ತೊಡಕು ಉಂಟಾಗಬಾರದೆಂಬ ಕಾರಣಕ್ಕೆ ಅವರನ್ನು ಸಮಧಾನಿಸಿ ಸೂಕ್ತ ಮಾಹಿತಿ ನೀಡಲು ಸ್ಥಳಕ್ಕೆ ಹೋಗಿದ್ದೇನೆಯೇ ಹೊರತು ಅಂತ್ಯಸಂಸ್ಕಾರವನ್ನು ತಡೆಯಲು ಅಲ್ಲ ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದ್ದಾರೆ. ವೃದ್ಧೆಯ ಅಂತ್ಯಸಂಸ್ಕಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ […]

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಸಕ ಭರತ್ ಶೆಟ್ಟಿ ಅವರಿಂದ ಮೊದಲ ಹಂತದಲ್ಲಿ 12,500 ಆಹಾರ ಕಿಟ್‌ಗಳ ವಿತರಣೆ

Friday, April 10th, 2020
bharath-shetty- food kit

ಮಂಗಳೂರು : ರಾಜ್ಯದಲ್ಲಿ ಲಾಕ್‌ಡೌನ್ ಅವಧಿ ಮುಗಿಯುವವರೆಗೂ  ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸುಮಾರು  50 ಲಕ್ಷ ಮೌಲ್ಯದ  ಆಹಾರ ಕಿಟ್‌ಗಳ ವಿತರಣೆ ಮೊದಲ ಹಂತದಲ್ಲಿ ನಡೆಯಲಿದೆ ಎಂದು ಶಾಸಕ ಡಾ.ಭಾರತ್ ಶೆಟ್ಟಿ ಹೇಳಿದ್ದಾರೆ. ಏಪ್ರಿಲ್ 9 ರ ಗುರುವಾರ ಕವೂರ್‌ನ ಬಿಜೆಪಿ ಕಚೇರಿಯಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದ ನಂತರ ಅವರು ಮಾತನಾಡುತ್ತಾ, “ಮೊದಲ ಹಂತದಲ್ಲಿ ನಾವು 12,500 ಆಹಾರ ಕಿಟ್‌ಗಳನ್ನು ವಿತರಿಸಿದ್ದೇವೆ. ಈಗ 10,000 ಕಿಟ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ. ಕಿಟ್‌ನಲ್ಲಿ ಅಕ್ಕಿ, ಗೋಧಿ ಇದೆ , ಸಕ್ಕರೆ, ಎಣ್ಣೆ, ನೆಲಗಡಲೆ ಮತ್ತು ಸಾಬೂನು. ಇದಲ್ಲದೆ […]