ಭರವಸೆ ಮುರಿದ ಶಾಸಕ ಮೊಯ್ದಿನ್ ಬಾವಾ ಮನೆಗೆ ಡಿವೈಎಫ್‌ಐ ವತಿಯಿಂದ “ಶಾಸಕರ ಮನೆಗೆ ಚಲೋ”

Monday, July 3rd, 2017
dyfi

ಮಂಗಳೂರು : ದ.ಕ. ಜಿಲ್ಲಾ ಡಿವೈಎಫ್‌ಐ  ವತಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ  ಪಂಜಿಮೊಗರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಿಸಲ್ಪಟ್ಟ ‘ಸಿಐಡಿ’ ಬದಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿತು. ಪಂಜಿಮೊಗರು ಬಳಿ ತಾಯಿ ರಝಿಯಾ ಮತ್ತು ಮಗಳು ಫಾತಿಮಾ ಝುವಾ ಎಂಬವರನ್ನು 2011ರ ಜೂ.28ರಂದು ಈ ಕೊಲೆ ಮಾಡಲಾಗಿತ್ತು. ಪ್ರಕರಣ ನಡೆದು  5 ವರ್ಷವಾದರೂ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಐದು ವರ್ಷದಿಂದ  ಡಿವೈಎಫ್‌ಐ ಸಾಕಷ್ಟು ಹೋರಾಟ […]