ರಸ್ತೆ ದಾಟುತ್ತಿದ್ದ ತಾಯಿ-ಮಗು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತ್ಯು

Tuesday, October 12th, 2021
ksrtc-accident

ಉಪ್ಪಿನಂಗಡಿ : ರಸ್ತೆ ದಾಟುತ್ತಿದ್ದ ತಾಯಿ-ಮಗು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟವರು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಎಂಬಲ್ಲಿನ ಸಿದ್ದೀಕ್ ಎಂಬುವರ ಪತ್ನಿ ಶಾಹಿದಾ (25) ಹಾಗೂ ಅವರ ಒಂದು ವರ್ಷದ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ. ಶಾಹಿದಾ ಅವರು ಗೇರುಕಟ್ಟೆಯ ತಾಯಿ ಮನೆಯಿಂದ  ಇಂದು ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗುವಿನೊಂದಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ, ಕೆಎಸ್ಆರ್‌ಟಿಸಿ ಬಸ್ಸೊಂದು […]