ತಪ್ಪಿದ ಮೇಯರ್ ಸ್ಥಾನ: ಕಾಂಗ್ರೆಸ್‌ನ ಮುಸ್ಲಿಂ ನಾಯಕರ ಆಕ್ರೋಶ

Thursday, March 8th, 2018
muslims

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಅಲ್ಪ ಸಂಖ್ಯಾತ ನಾಯಕರ ಗುಂಪೊಂದು ಗುರುವಾರ ನಗರದ ಜಮೀಯ್ಯತುಲ್ ಫಲಾಹ್ ಹಾಲ್‌ನಲ್ಲಿ ಸಭೆ ನಡೆಸಿ ಪಕ್ಷದ ಜಿಲ್ಲಾ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ, ಶುಕ್ರವಾರ ಮತ್ತೊಂದು ಸುತ್ತಿನ ಸಭೆ ನಡೆಸಿ ಪಕ್ಷದ ವಿವಿಧ ಜವಾಬ್ದಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ಮಂಗಳೂರು ಮನಪಾಕ್ಕೆ ಒಂದು ಅವಧಿಯಲ್ಲಿ ಮುಸ್ಲಿಮ್ ಕಾರ್ಪೊರೇಟರ್‌ಗೆ ಮೇಯರ್ ಸ್ಥಾನ ಕೊಡಬೇಕು ಎಂದು ಕಳೆದ ವಾರ ಸಭೆ ಸೇರಿ ಆಗ್ರಹಿಸಿದ್ದ […]

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮುಸ್ಲಿಂ ಧರ್ಮಗುರುಗಳಿಗೆ ಪತ್ರ

Thursday, February 1st, 2018
dakshina-kannada

ಮಂಗಳೂರು: ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ದತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಒಂದೆಡೆ ಚುನಾವಣೆಯ ಅಖಾಡಕ್ಕಿಳಿಯಲು ಸಿದ್ದರಾಗುತ್ತಿದ್ದರೆ , ಇನ್ನೊಂಡೆದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಪ್ರಯತ್ನ ಆರಂಭಿಸಿದೆ. ಈ ಕುರಿತು ಮುಸ್ಲಿಂ ಧರ್ಮಗುರುಗಳಿಗೆ ಪತ್ರವನ್ನೂ ಬರೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಶಿಕ್ಷಣ ಮತ್ತು […]