ಕೊರೊನಾಗಿಂತ ಅಪಾಯಕಾರಿ ನಾಯಕತ್ವ ಬದಲಾವಣೆ : ಬೆಕ್ಕಿನ ಕಲ್ಮಠದ ಸ್ವಾಮೀಜಿ

Sunday, June 13th, 2021
Muruga Raghavendra

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಭೇಟಿ ನೀಡಿ ಮಠದ ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿಯವರಲ್ಲಿ ಮಾತುಕತೆ  ನಡೆಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರವಾಹ ಎದುರಾಯಿತು. ಆಗ ಪ್ರವಾಹ ಪರಿಸ್ಥಿಯನ್ನು ಒಬ್ಬರೇ ಎದುರಿಸಿದರು. ಪ್ರವಾಹ ಮುಗಿಯಿತು ಎನ್ನುವಷ್ಟರಲ್ಲಿ ಕೊರೋನಾ ಎದುರಾಗಿದೆ. ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೊರೊನಾಗಿಂತ ಅಪಾಯಕಾರಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಕರ್ನಾಟಕಕ್ಕೆ ಎಂತಹ […]

15 ಅನರ್ಹ ಶಾಸಕರಿಗೆ ಉಪಚುನಾವಣೆ ಟಿಕೆಟ್ : ಬಿ ಎಸ್ ಯಡಿಯೂರಪ್ಪ

Monday, September 30th, 2019
BSY

ಶಿವಮೊಗ್ಗ : 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ‌ ಸಿಎಂ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಎಲ್ಲಾ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತೇವೆ. ಇದಕ್ಕೆ ಅಮಿತ್ ಶಾ ಕೂಡಾ ಒಪ್ಪಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ. ಅನರ್ಹ ಶಾಸಕರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಕಳೆದ ಬಾರಿ […]

ಶಿಕಾರಿಪುರ : ಅಕ್ರಮ ಗಾಂಜಾ ವಶ : ಆರೋಪಿ ಬಂಧನ

Wednesday, September 4th, 2019
gaanga

ಶಿವಮೊಗ್ಗ : ಅಬಕಾರಿ ಇಲಾಖೆ ಅಧಿಕಾರಿಗಳು ಶಿಕಾರಿಪುರ ತಾಲೂಕಿನ ಶಿವಾಜಿ ಕಣಿಯ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ಅಬ್ಬಾಸ್ಸಾಬ್ ಬಿನ್ ಬುಡನ್ ಸಾಬ್ ಎಂಬಾತ ಬಂಧಿತ ಆರೋಪಿ. ಈತ ಮನೆಯಲ್ಲಿ ಅಕ್ರಮವಾಗಿರಿಸಿಕೊಂಡಿದ್ದ ಸುಮಾರು 25 ಸಾವಿರ ರೂ. ಮೌಲ್ಯದ 20 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ವೈ ಆರ್ ಮೋಹನ್ ತಿಳಿಸಿದ್ದಾರೆ. ಅಬಕಾರಿ ಉಪ ಆಯುಕ್ತರ ಸೂಚನೆ ಮೇರೆಗೆ ಶಿವಮೊಗ್ಗ […]

ಶಿಕಾರಿಪುರದಲ್ಲಿ ಭರ್ಜರಿ ಜಯ ಸಾಧಿಸಿದ ಬಿ.ಎಸ್.ಯಡಿಯೂರಪ್ಪ

Tuesday, May 15th, 2018
bs-yediyurappa

ಶಿವಮೊಗ್ಗ: ಕರ್ನಾಟಕ ಬಿಜೆಪಿ ಅಧ್ಯಕ್ಷ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸ್ವ ಕ್ಷೇತ್ರ ಶಿಕಾರಿಪುರ ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಸಂಸದರಾಗಿರುವ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ದಿನಾಂಕ ಘೋಷಣೆಗೂ ಮೊದಲು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿತ್ತು. ಬಿ.ಎಸ್.ಯಡಿಯೂರಪ್ಪ ಅವರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಆದರೆ, ಎಷ್ಟು ಮತಗಳ ಅಂತದಲ್ಲಿ ಎಂಬುದು ಇನ್ನೂ ಖಚಿತವಾಗಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ […]

ಶಿವಮೊಗ್ಗದಲ್ಲೇ ಸ್ಪರ್ಧೆ: ಬಿಎಸ್‌ವೈ

Wednesday, February 5th, 2014
yeddyurappa

ಶಿಕಾರಿಪುರ: ಮಾತೃಪಕ್ಷಕ್ಕೆ ಮರಳಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಹಾಗೂ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರು ಕಣಕ್ಕಿಳಿಯುವಂತೆ ಭಾರಿ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ಸ್ಪರ್ಧಿಸುವ ಅನಿವಾರ್ಯತೆ ಎದುರಾಗಿದ್ದರಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. ಮಂಗಳವಾರ ಶಿಕಾರಿಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ಒಂದಾಗಿ, ಒಗ್ಗಟ್ಟಾಗಿ, ಸಾಮೂಹಿಕ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಲಾಗುವುದು. ರಾಜ್ಯಾದ್ಯಂತ […]