ಪತ್ನಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ವೈದ್ಯ

Sunday, October 24th, 2021
shilpa

ದಾವಣಗೆರೆ: ವೈದ್ಯನೋರ್ವ ತನ್ನ ಮಡದಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆಗೈದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ  ತಡವಾಗಿ ಬೆಳಕಿಗೆ ಬಂದಿದೆ. ಶಿಲ್ಪಾ(36) ಮೃತ ಮಹಿಳೆ. ಚನ್ನೇಶಪ್ಪ (45) ಶಿಲ್ಪಾಳನ್ನು ಕೊಲೆ ಮಾಡಿದ ಪತಿ. ಕಳೆದ ಹತ್ತು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶಿಲ್ಪಾಳ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಡಾ. ಚನ್ನೇಶಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪತ್ನಿಗೆ ಹೆಕ್ಸಾಮೆಟಜೋನ್ ಸ್ಪಿರಾಯಡ್ ಹೈಡೋಸ್ ನೀಡಿ ಕೊಲೆಗೈದಿದ್ದಾನೆ. ಬಳಿಕ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು […]

ವಿವಾಹಿತ ಮಹಿಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Saturday, September 12th, 2020
Shilpa

ಮಂಗಳೂರು: ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ವಿವಾಹಿತ ಮಹಿಳೆಯೊಬ್ಬರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಜ್ಪೆಯ ಜ್ಯುವೆಲ್ಲರಿ ಅಂಗಡಿ ಮಾಲೀಕರ ಪುತ್ರಿಯಾಗಿರುವ ಶಿಲ್ಪಾ (28) ನೇಣಿಗೆ ಶರಣಾದವರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಲಾಕ್ಡೌನ್ ಬಳಿಕ ತವರಿಗೆ ಬಂದು, ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಪತಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 11 ತಿಂಗಳ ಮಗು ಇದೆ. ಶುಕ್ರವಾರ ಘಟನೆ ನಡೆದಿದೆ. ಸಾಯುವ ಮುನ್ನ ಈಕೆಯು ಡೆತ್ ನೋಟ್ ಬರೆದಿಟ್ಟಿದ್ದಾಳೆ. ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ […]

ಮಾರ್ಚ್ 7ರಂದು ‘ಹಳ್ಳಿ ಮನೆ ರೊಟ್ಟಿಸ್’ ಶಿಲ್ಪಾಗೆ ಮಹೀಂದ್ರಾದಿಂದ ಪುರಸ್ಕಾರ

Monday, February 26th, 2018
shilpa

ಮಂಗಳೂರು: ‘ಹಳ್ಳಿ ಮನೆ ರೊಟ್ಟಿಸ್’ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಂಡು ಇತರರಿಗೂ ಮಾದರಿಯಾಗಿರುವ ಮಂಗಳೂರಿನ ಶಿಲ್ಪಾ ಅವರನ್ನು ಮಹೀಂದ್ರಾ ಅಂಡ್ ಮಹೀಂದ್ರಾ ಕಂಪೆನಿಯು ಮಹಿಳಾ ಸಾಧಕಿ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ. ಈ ಕುರಿತು ಕಂಪೆನಿಯಿಂದ ಶಿಲ್ಪಾ ಅವರಿಗೆ ದೂರವಾಣಿ ಕರೆ ಬಂದಿದೆ. ಮಾರ್ಚ್ 7ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬಂದು, ಪುರಸ್ಕಾರ ಸ್ವೀಕರಿಸುವಂತೆ ತಿಳಿಸಲಾಗಿದೆ. ಅಲ್ಲದೆ ಶಿಲ್ಪಾ ಅವರಿಗೆ ಪ್ರಯಾಣಕ್ಕಾಗಿ ವಿಮಾನದ ಟಿಕೆಟ್ ಅನ್ನು ಅಂಚೆ ಮೂಲಕ ಮನೆ ವಿಳಾಸಕ್ಕೆ ಕಳುಹಿಸಲಾಗಿದೆ . ದೆಹಲಿಯಲ್ಲಿ ತಂಗಲು ವಸತಿ […]

`ಹಳ್ಳಿ ಮನೆ ರೊಟ್ಟೀಸ್’ ಶಿಲ್ಪಾಗೆ ವರವಾಗಿ ಬಂದ ಮಹೀಂದ್ರ ಪಿಕ್ಅಪ್ ವಾಹನ

Tuesday, February 6th, 2018
shilpa

ಮಂಗಳೂರು: `ಹಳ್ಳಿ ಮನೆ ರೊಟ್ಟೀಸ್’ ಮೂಲಕ ಮಲೆನಾಡಿನ ತಿಂಡಿಗಳನ್ನು ಕರಾವಳಿ ಜನರಿಗೆ ಉಣಿಸಿ ಯಶಸ್ವಿಯಾಗಿ ಉದ್ಯಮ ಕ್ಷೇತ್ರಕ್ಕೆ ಬಂದ ಶಿಲ್ಪಾರ ಯಶೋಗಾಥೆಯನ್ನು ಕೇಳಿದ ಮಹೀಂದ್ರಾ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಮಹೀಂದ್ರ ಅವರು ಮಹೀಂದ್ರ ಪಿಕ್ಅಪ್ ವಾಹನವನ್ನು ಶಿಲ್ಪಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಮಂಗಳೂರಿನಲ್ಲಿ ಕರ್ನಾಟಕ ಏಜೆನ್ಸಿ ಮೂಲಕ ಕಮರ್ಷಿಯಲ್ ಸೇಲ್ಸ್ ಹೆಚ್ಒಡಿ ಫಾರ್ಚುನೇಟ್ ಸೆರಾವೊ ಹಾಗೂ ಕರ್ನಾಟಕ ಏಜೆನ್ಸಿ ಪಾಲುದಾರರಾದ ಸಂತೋಷ್ ರಾಡ್ರಿಗಸ್ ಅವರು ಶಿಲ್ಪಾ ಅವರಿಗೆ ವಾಹನವನ್ನು ಹಸ್ತಾಂತರಿಸಿದರು. ಕುಟುಂಬ ನಿರ್ವಹಣೆಗಾಗಿ ಹಾಸನ ಮೂಲದ […]

ಮಂಗಳೂರಿನ ಶಿಲ್ಪಾರ ಯಶೋಗಾಥೆ ಮೆಚ್ಚಿದ ಆನಂದ್ ಮಹೀಂದ್ರ

Monday, January 8th, 2018
Shilpa

ಮಂಗಳೂರು: ಬದುಕು ಎನ್ನುವುದು ಯುದ್ದ ಭೂಮಿ. ಇಲ್ಲಿ ಎದುರಾಗುವ ಕಷ್ಟಗಳಿಗೆ ಹೆದರಿ ಬೆನ್ನು ತೋರಿಸಿದರೆ ಬದುಕು ದುರಂತದಲ್ಲಿಯೇ ಅಂತ್ಯವಾಗುತ್ತದೆ. ಆದರೆ ಎದೆಗುಂದದೇ ಮುನ್ನುಗ್ಗಿದರೆ ಬದುಕು ಹಸನಾಗುವುದರಲ್ಲಿ ಎರಡು ಮಾತಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಮಂಗಳೂರಿನ ಮಣ್ಣಗುಡ್ಡೆಯ ಹಳ್ಳಿಮನೆ ರೊಟ್ಟಿಸ್ ಮೊಬೈಲ್ ಕ್ಯಾಂಟೀನ್ ಮಾಲಕಿ ಶಿಲ್ಪಾ. ಮಂಗಳೂರಿನ ಬೀದಿಯಲ್ಲಿ ರೊಟ್ಟಿ ಮಾರುವ ಶಿಲ್ಪಾರ ಯಶೋಗಾಥೆ ಈಗ ಮಹೀಂದ್ರ ಕಂಪನಿಯ ಮುಖ್ಯಸ್ಥರ ಗಮನ ಸೆಳೆದಿದೆ. ಮಾಧ್ಯಮದ ಮೂಲಕ ಈಕೆಯ ಸಾಧನೆ ಮತ್ತು ವೇದನೆಯ ಬಗ್ಗೆ ತಿಳಿದ ಮಹಿಂದ್ರ ಕಂಪನಿಯ ಮುಖ್ಯಸ್ಥ […]