ಮದುವೆ ಮಂಟಪದಿಂದ ಮಧುಮಗನೇ ಪರಾರಿ..ಆದ್ರೂ ನಡೀತು ವಧುವಿಗೆ ಕಲ್ಯಾಣ

Thursday, November 29th, 2018
mandya

ಮಂಡ್ಯ: ಮದುವೆಯ ಹಿಂದಿನ ದಿನವೇ ಪ್ರೇಯಸಿಯೊಂದಿಗೆ ಮಧುಮಗ ಪರಾರಿಯಾಗಿದ್ದಾನೆ. ಆದರೆ ಅದೇ ಮುಹೂರ್ತದಲ್ಲಿ ವಧುವಿಗೆ ಮದುವೆ ನಡೆದಿರುವ ವಿಚಿತ್ರ ಪ್ರಕರಣ ನಗರದಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಶಿವನಂಜೇಗೌಡರ ಪುತ್ರ ಅಬಿಜಿತ್ ಗೌಡ ಪ್ರೇಯಸಿಯೊಂದಿಗೆ ಪರಾರಿಯಾಗಿರುವ ಮಧುಮಗ. ಆದ್ರೆ ಈ ಬಗ್ಗೆ ಚಿಂತಿಸಿ ಸಮಯ ಹಾಗೂ ಹಣ ವ್ಯರ್ಥ ಮಾಡದ ವಧುವಿನ ಕಡೆಯವರು ಆಕೆಯ ಸೋದರ ಮಾವನೊಂದಿಗೆ ವಿವಾಹ ನೆರವೇರಿಸಿದ್ದಾರೆ. ಮಧುಮಗ ಅಭಿಜಿತ್ ಗೌಡ ಖಾಸಗಿ ಮೊಬೈಲ್ ಕಂಪನಿಯ ಟವರ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ. […]