ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಎಸಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Tuesday, October 26th, 2021
Hanagal Election

ಹಾನಗಲ್ : ಇಂದಿಗೂ ಕಾಂಗ್ರೆಸ್ ಪಕ್ಷ ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.‌ ಹಾನಗಲ್ ವಿಧಾನಸಭಾ ಕ್ಷೇತ್ರದ ಆಡೂರು ಗ್ರಾಮದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಮತಯಾಚನೆ ಮಾಡಿದ ನಂತರ ಅವರು ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದು ಬ್ರಿಟಿಷ್ ವ್ಯಕ್ತಿ. ಒಡೆದಾಳುವುದು ಬ್ರಿಟಿಷರ ನೀತಿಯನ್ನು ಅವರು ಸದಾ ಅನುಸರಿಸಿಕೊಂಡು ಬಂದವರು. ಈಗ ಅದೇ ಸಂಸ್ಕೃತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಹೀಗಾಗಿ ಕಾಂಗ್ರೆಸ್ಸನ್ನು ಪುಡಿ ಪುಡಿ ಮಾಡಿ ಎಂದು ಬೊಮ್ಮಾಯಿ ಕರೆ […]