ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರಧಾನ ಸಮಾರಂಭ : ಕಾರಂತರು ಸಾಹಿತ್ಯ ಕ್ಷೇತ್ರದಲ್ಲಿ ಪ್ರಭಾವಿಸಿದ ಪರಿ ಭಿನ್ನ; ಡಾ. ಆಳ್ವ

Saturday, March 14th, 2020
karantaru

ವಿದ್ಯಾಗಿರಿ : ಬದುಕಿಗೆ ವಿಮುಖವಾಗಿ ಕಾರಂತರು ಇದ್ದವರಲ್ಲ. ಕಾರಂತರನ್ನು ಚಿರಸ್ಥಾಯಿಯನ್ನಾಗಿ ಉಳಿಸಿಕೊಳ್ಳುವುದಕ್ಕೆ ಸಂಘ ಸಂಸ್ಥೆಗಳನ್ನು ಕಟ್ಟುವ ಅಗತ್ಯವಿಲ್ಲ. ಅವರ ಸಾಹಿತ್ಯ ಕೃತಿಗಳೇ ಅವರನ್ನು ಚಿರಾಯುವಾಗಿ ಉಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಮ್ ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವರಾಮ ಕಾರಂತ ಪ್ರಶಸ್ತಿ, ಶಿವರಾಮ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು […]

ನನ್ನ ವಿರುದ್ಧ ಬೆದರಿಕೆ ಹಾಕುವುದರಲ್ಲಿ ಅರ್ಥವಿಲ್ಲ :ನಟ ಪ್ರಕಾಶ್ ರಾಜ್

Wednesday, October 11th, 2017
prakash raj

ಉಡುಪಿ:  ಅಭಿಪ್ರಾಯಗಳನ್ನು ಯಾರಾದರೂ ಖಂಡಿಸಬೇಕೆಂದಿದ್ದರೆ ಡಾ.ಶಿವರಾಮ ಕಾರಂತ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಪಿ.ಲಂಕೇಶ್ ರಂಥಹ ಬರಹಗಾರರ ಬರಹಗಳ ಬಗ್ಗೆ ಹೇಳಲಿ, ನಾನು ಕೇವಲ ಅವರ ಪ್ರತಿಫಲನವಷ್ಟೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಬೆದರಿಕೆ ಹಾಕುವುದರಲ್ಲಿ ಅರ್ಥವಿಲ್ಲ. ಅವರ ಪುಸ್ತಕಗಳನ್ನು ಸಾಕಷ್ಟು ಓದಿ ಬೆಳೆದ ನಾನು ಅವರ ಬರಹಗಳಿಂದ ಪ್ರಭಾವಿತನಾಗಿದ್ದೇನೆ. ನನಗೆ ಕಂಡಿದ್ದನ್ನು ನಾನು ಹೇಳದಿದ್ದರೆ ಅವರನ್ನು ಮೋಸಗೊಳಿಸಿದಂತೆ ಆಗುತ್ತದೆ ಎಂದು ಖ್ಯಾತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಅವರು ನಿನ್ನೆ ಶಿವರಾಮ ಕಾರಂತರ ಹುಟ್ಟೂರಾದ […]