ಟ್ರಂಪ್ ಸೋಲು ಭಾರತ ಕ್ಕೆ ಪಾಠ – ಶಿವಸೇನೆ

Monday, November 9th, 2020
Tackrey

ಮುಂಬೈ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸನ್ನಿವೇಶವನ್ನು ಬಿಹಾರ ವಿಧಾನಸಭಾ ಚುನಾವಣೆಯೊಂದಿಗೆ ಹೋಲಿಸಿ ಶಿವಸೇನೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೋಲಿನಿಂದ ಭಾರತವೂ ಪಾಠ ಕಲಿತರೆ ಒಳ್ಳೆಯದು ಎಂದು ಹೇಳಿದೆ. ಶಿವಸೇನೆ, “ಅಧ್ಯಕ್ಷ ಟ್ರಂಪ್ ಎಂದಿಗೂ ರಾಷ್ಟ್ರದ ಅಧ್ಯಕ್ಷ ಪಟ್ಟಕ್ಕೆ ಅರ್ಹರಲ್ಲ. ಅಮೆರಿಕದ ನಾಗರಿಕರು ತಾವು ನಾಲ್ಕು ವರ್ಷದ ಹಿಂದೆ ಮಾಡಿದ್ದ ತಪ್ಪನ್ನು ಸರಿಪಡಿಸಿದ್ದಾರೆ. ಟ್ರಂಪ್ ಗೆ ಒಂದೂ ಭರವಸೆ ಪೂರೈಸಲಾಗಿಲ್ಲ. ನಾವೂ ಸಹ ಟ್ರಂಪ್ ಸೋಲಿನಿಂದ ಕಲಿತರೆ ಒಳ್ಳೆಯದಾಗಲಿದೆ”  ಎಂದು  ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿಕೊಂಡಿದೆ . ಅಮೆರಿಕಾದಲ್ಲಿ […]

ವಿಧಾನಸಭಾ ಚುನಾವಣೆ: 30 ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ಧೆ

Friday, April 20th, 2018
election

ಮಂಗಳೂರು: ಅಖಿಲ ಭಾರತ ಹಿಂದೂ ಮಹಾಸಭಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಸಭಾದ ರಾಜ್ಯಾಧ್ಯಕ್ಷ ನಾ. ಸುಬ್ರಹ್ಮಣ್ಯ ರಾಜು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹಿಂದೂ ಕೇಸರಿ ಪಡೆಗಳು ಒಟ್ಟಾಗಿ 150 ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈ ಹಿಂದೆ ಹೇಳಿಕೆ ನೀಡಿದ್ದೆ. ಅದರಂತೆ ಇದೀಗ ಹಿಂದೂ ಮಹಾಸಭಾವಲ್ಲದೆ, ಸಂಪೂರ್ಣ ಭಾರತೀಯ ಕ್ರಾಂತಿ ಪಕ್ಷ 15 ಕ್ಷೇತ್ರಗಳಲ್ಲಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ 35 ಮಂದಿಯನ್ನು ಚುನಾವಣಾ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮುಂದಿನ […]

ಪ್ರಮೋದ್‌ ಮುತಾಲಿಕ್‌ ಶಿವಸೇನೆಯಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ

Thursday, November 2nd, 2017
pramod muthalik

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ, ರಾಜ್ಯದ ಗಡಿ ವಿಚಾರದಲ್ಲಿ ಪದೇಪದೇ ತಗಾದೆ ತೆಗೆದು ಮಹಾರಾಷ್ಟ್ರ ಪರ ದನಿ ಎತ್ತುವ ಶಿವಸೇನೆ ಪಕ್ಷದ ಟಿಕೆಟ್‌ನಿಂದಲೇ ಸ್ಪರ್ಧಿಸಲು ಇದೀಗ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಮುಂದಾಗಿದ್ದಾರೆ! ಈ ವಿಚಾರವನ್ನು ಖುದ್ದು ಮುತಾಲಿಕ್‌ ಅವರೇ ತಿಳಿಸಿದ್ದಾರೆ. ಮಂಗಳೂರಿಗೆ ಸೋಮವಾರ ಭೇಟಿ ನೀಡಿದ್ದ ವೇಳೆ ಉದಯವಾಣಿಯೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ತಮ್ಮ ಸಂಘಟನೆ ತೆಗೆದುಕೊಳ್ಳುವ ತೀರ್ಮಾನಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ಹೇಳಿದ್ದಿಷ್ಟು: “ಶಿವಸೇನೆಯನ್ನು ಕರ್ನಾಟಕದಲ್ಲಿ ಕಟ್ಟುವ ನೆಲೆಯಲ್ಲಿ ಹಾಗೂ […]