ವಾರಾಂತ್ಯದ ಕರ್ಫ್ಯೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ: ಡಾ.ರಾಜೇಂದ್ರ ಕೆ.ವಿ

Thursday, June 24th, 2021
KV Rajendra

ಮಂಗಳೂರು : ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ  ಕರ್ಫ್ಯೂ ನಲ್ಲಿ ಸಂಪೂರ್ಣ ಲಾಕ್‍ಡೌನ್ ಇದ್ದು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಅವರು ಗುರುವಾರ  ತಮ್ಮ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ತಾಲೂಕುಗಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ಕೊರೋನಾ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ […]

ಕೊರೋನ ಪ್ರಕರಣ ಜುಲೈ 22 : ದಕ್ಷಿಣ ಕನ್ನಡ ಜಿಲ್ಲೆ162, ಉಡುಪಿ ಜಿಲ್ಲೆ281, ಕಾಸರಗೋಡು ಜಿಲ್ಲೆ101

Wednesday, July 22nd, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 162 ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ಕೊರೋನ ಸೋಂಕು ಪೀಡಿತರ ಸಂಖ್ಯೆ 3,996ಕ್ಕೆ ಏರಿದೆ. ಕೋವಿಡ್‌ಗೆ ಮತ್ತೆ ಐವರು ಬಲಿಯಾಗಿದ್ದು, ಸಾವಿನ ಸಂಖ್ಯೆ 92ಕ್ಕೆ ಏರಿದೆ. ಜಿಲ್ಲೆಯಲ್ಲಿ ಬುಧವಾರ  ಪತ್ತೆಯಾದ ಪ್ರಕರಣಗಳಲ್ಲಿ ಶೀತ ಲಕ್ಷಣ ಹೊಂದಿರುವವರ ಸಂಖ್ಯೆಯೇ ಅಧಿಕ ಮಟ್ಟದಲ್ಲಿದೆ. ಶೀತ-70, ಸೋಂಕಿನ ಮೂಲ ಪತ್ತೆಯಾಗದ 60, ತೀವ್ರ ಉಸಿರಾಟ-18, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 13, ವಿದೇಶದಿಂದ ಆಗಮಿಸಿದ್ದ ಓರ್ವನಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ […]

ಕೊರೋನ ಸೋಂಕು ರವಿವಾರ : ದಕ್ಷಿಣ ಕನ್ನಡ 285, ಉಡುಪಿ ಜಿಲ್ಲೆ 134, ಕಾಸರಗೋಡು 57

Sunday, July 19th, 2020
coronavirus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿರವಿವಾರ 285 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.  ಈಗ  ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,596ಕ್ಕೆ ಏರಿಕೆಯಾಗಿದೆ. ಕೋವಿಡ್‌ಗೆ ರವಿವಾರ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ತೀವ್ರ ಉಸಿರಾಟ ಸಮಸ್ಯೆ (ಸಾರಿ) ಮತ್ತು ಶೀತ (ಐಎಲ್‌ಐ) ಪ್ರಕರಣಗಳು ಹೆಚ್ಚಿದ್ದು, ಸೋಂಕು ಮೂಲ ಪತ್ತೆಯಾಗದ ಪ್ರಕರಣಗಳು ಕೂಡ 60ಕ್ಕೂ ಹೆಚ್ಚಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದಲೂ ಅನೇಕರಿಗೆ ಸೋಂಕು ಹರಡಿದ್ದು, ಇಂಥವರ ಸಂಪರ್ಕದಲ್ಲಿರುವವರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವಿಧ ಆಸ್ಪತ್ರೆ, ಆರೈಕೆ […]

ಕೊರೋನ ಸೋಂಕು ಗುರುವಾರ : ದಕ್ಷಿಣ ಕನ್ನಡ ಜಿಲ್ಲೆ 238, ಉಡುಪಿ ಜಿಲ್ಲೆ 109, ಕಾಸರಗೋಡು ಜಿಲ್ಲೆ 18

Thursday, July 16th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಾಖಲೆಯ 238 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,738ಕ್ಕೆ ಏರಿಕೆಯಾಗಿದೆ. ಗುರುವಾರ ಹೊಸದಾಗಿ ಸೋಂಕು ಪತ್ತೆಯಾದ 238 ಮಂದಿಯಲ್ಲಿ ಕೇವಲ 23 ಮಂದಿಗೆ ಮಾತ್ರ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯ 17 ಪ್ರಕರಣಗಳು ಇವೆ. ವಿದೇಶದಿಂದ ಬಂದ 19 ಮಂದಿಗೆ ಮಾತ್ರ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]