ಬೆಳುವಾಯಿಯಲ್ಲಿ ಕಾರು ಡಿಕ್ಕಿ ನಾಲ್ವರಿಗೆ ಗಾಯ ವಿದ್ಯಾರ್ಥಿನಿ ಗಂಭೀರ

Tuesday, August 13th, 2019
belvai

ಮೂಡುಬಿದಿರೆ : ಬೆಳುವಾಯಿಯಲ್ಲಿ ಇನ್ನೋವಾ ಕಾರೊಂದು ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿನಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳುವಾಯಿ ಮುಡಾಯಿ ಕಾಡು ನಿವಾಸಿ ಜಗನ್ನಾಥ ಮಡಿವಾಳರ ಪುತ್ರಿ , ಉಡುಪಿ ಹಿರಿಯಡ್ಕ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶುಭಲಕ್ಷ್ಮಿ ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿ. ಬೆಳಿಗ್ಗೆ ನಾಲ್ವರು ವಿದ್ಯಾರ್ಥಿಗಳು ಕಾರ್ಕಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದು ಈ ಸಂದರ್ಭದಲ್ಲಿ ಮೂಡುಬಿದಿರೆ ಕಡೆಯಿಂದ ಅತೀ ವೇಗದಿಂದ ಬಂದ ಇನ್ನೋವಾ ಕಾರು ಶುಭಲಕ್ಷ್ಮಿಗೆ ಢಿಕ್ಕಿ ಹೊಡೆದಿದ್ದು […]