ಮಂಗಳೂರಿನಲ್ಲಿ ಖಾಸಗಿ ಶಾಲೆಗಳ ಫೀಸ್ ವಸೂಲಿ ಹಾವಳಿ : ಡಿಸಿ ಕಠಿಣ ಕ್ರಮದ ಎಚ್ಚರಿಕೆ

Thursday, June 10th, 2021
KV Rajendra

ಮಂಗಳೂರು : ನಗರದ ಶಾಲಾ, ಕಾಲೇಜು ಗಳು ವಿದ್ಯಾರ್ಥಿಗಳಿಂದ  ಬಲವಂತದ  ಫೀಸ್ ಕಲೆಕ್ಷನ್ ಆರಂಭಿಸಿದ್ದು, ಕೇವಲ ಆನ್ ಲೈನ್ ತರಗತಿ ನಡೆಸಿಯೇ ದುಬಾರಿ ಫೀಸ್ ಸಂಗ್ರಹಿಸಿರುವುದು, ಕಳೆದ ಶೈಕ್ಷಣಿಕ ವರ್ಷದ ಕೊರೋನಾ ಆರ್ಥಿಕ ಸಂಕಷ್ಟದ ನಡುವೆ ವರದಿಯಾಗಿದೆ. ಆರ್ಥಿಕ ಸಂಕಷ್ಟ ಮತ್ತು ಕೊರೋನಾ ಸಾಂಕ್ರಾಮಿಕದ ನಡುವೆ ವಿದ್ಯಾರ್ಥಿಗಳಿಂದ ಅಪಾರ ಫೀಸ್ ಹಣ ಪಡೆದಿರುವುದನ್ನು ಮತ್ತು ಕಳೆದ ವರ್ಷದ ಹಣ ವಸೂಲಾತಿ ಮಾಡಿರುವುದನ್ನು ತನಿಖೆ ಮಾಡಬೇಕು ಎಂದು ಪೋಷಕರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ರೀತಿ ಸಂಗ್ರಹ ಮಾಡಿದ  ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ […]

ಅಲೆಮಾರಿ ಬುಡಕಟ್ಟು ಶಿಳ್ಳೆಕ್ಯಾತ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಮನವಿ

Thursday, February 27th, 2020
alemari-budakattu

ಮಂಗಳೂರು : ಮಂಗಳೂರು ನಗರ ವ್ಯಾಪ್ತಿ ಮಿತಿಯಲ್ಲಿ ಹರಿಯುತ್ತಿರುವ ನೇತ್ರಾವತಿ , ಗುರುಪುರ ನದಿ ಪಾತ್ರ ಮತ್ತು ತೋಕೂರುಗಳಲ್ಲಿ ಸುಮಾರು 7 ಪ್ರದೇಶದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯವೆಂದು ಘೋಷಿಸಲಾಗಿರುವ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಟೆಂಟ್ ಗಳಲ್ಲಿ ವಾಸಿಸುತ್ತಿದ್ದು ತೆಪ್ಪಗಳ ಮೂಲಕ ನದಿಯಲ್ಲಿ ಬಲೆ ಬೀಸಿ ಮೀನು ಹಿಡಿದು ಮಾರಾಟ ಮಾಡುವ ಕಷ್ಟದಾಯಕ ಮತ್ತು ಅಪಾಯಕಾರಿ ವೃತ್ತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಪ್ರಸ್ತುವ ಇವರು ಟೆಂಟ್ ಗಳಲ್ಲಿ ವಾಸಿಸುತ್ತಿದ್ದು ಬುಡಕಟ್ಟು ಸಮುದಾಯ ಆಗಿರುವ ಇವರ ಬದುಕಿಗೆ ಜಿಲ್ಲಾಡಳಿತವು ಸರಕಾರದ ಕಲ್ಯಾಣಾಭಿವೃದ್ದಿಗಾಗಿ […]

ಬಂಟರ ಸಂಘ ವಸಾಯಿ-ಡಹಾಣು ಪ್ರಾದೀಶಿಕ ಸಮಿತಿಯ ವತಿಯಿಂದ ಶೈಕ್ಷಣಿಕ ನೆರವು ವಿತರಣೆ

Saturday, June 23rd, 2018
Vasai-Bunts

ಮುಂಬಯಿ : ಬಂಟರ ಸಂಘ ವಸಾಯಿ-ಡಹಾಣು ಪ್ರಾದೀಶಿಕ ಸಮಿತಿಯ ವತಿಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭವು ಇತ್ತೀಚೆಗೆ ನಾಲಾಸೋಪಾರ ಪೂರ್ವದ ರೀಜೆನ್ಸಿ ಸಭಾಗೃಹದಲ್ಲಿ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ಎಸ್. ಪಯ್ಯಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಬಂಟರ ಸಂಘದ ಟ್ರಷ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಉಪಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಪ್ರಾದೇಶಿಕ ಸಮಿತಿಯ ಸಮನ್ವಯಕ ಡಾ. ಪ್ರಭಾಕರ ಶೆಟ್ಟಿ, ಶಿಕ್ಷಣ ಮತ್ತು […]