ದೇಶಾಭಿಮಾನದ ಜೊತೆ ಸಂಸ್ಕಾರ ರೂಪಿಸುವ ಅಗತ್ಯವಿದೆ : ಡಿ. ಎಚ್‌. ಶಂಕರಮೂರ್ತಿ

Sunday, August 28th, 2011
Ramakrishna math/ಶೈಕ್ಷಣಿಕ ಸಮಾವೇಶ

ಮಂಗಳೂರು : ದ.ಕ ಜಿಲ್ಲಾ ಪಂಚಾಯತ್‌ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಮಕೃಷ್ಣ ಮಠದ ಸಹಭಾಗಿತ್ವದಲ್ಲಿ ಮಠದಲ್ಲಿ ಶನಿವಾರ ಆಯೋಜಿಸಿದ ‘ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರೀಯಾಶೀಲ ಆಡಳಿತ’ ಪ್ರತಿಭಾ ಪುರಸ್ಕಾರ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಸಮಾವೇಶವನ್ನು ಕರ್ನಾಟಕ ವಿಧಾನಪರಿಷತ್‌ ಸಭಾಪತಿ ಡಿ. ಎಚ್‌. ಶಂಕರಮೂರ್ತಿ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶಿಕ್ಷಣದೊಂದಿಗೆ ದೇಶಾಭಿಮಾನ ಮತ್ತು ಸಂಸ್ಕಾರ ರೂಪಿಸುವ ಅಗತ್ಯವಿದೆ, ಸ್ವಾತಂತ್ರ್ಯಪೂರ್ವದಲ್ಲಿ ಹಿರಿಯರು, ದೇಶಭಕ್ತರು ವ್ಯವಸ್ಥೆ ಬದಲಾವಣೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು. ಇಂದು […]

ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಂಡರೆ ಅಭಿವೃದ್ಧಿ ಸಾಧಿಸಲು ಸಾಧ್ಯ: ಹೆಗ್ಗಡೆ

Sunday, August 21st, 2011
D Veerendrahegde/ಡಾ| ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ವಶಿಕ್ಷಣ ಅಭಿಯಾನದ ಆಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಗುಣಾತ್ಮಕ ಶಿಕ್ಷಣಕ್ಕಾಗಿ ಕ್ರಿಯಾಶೀಲ ಆಡಳಿತ ಕುರಿತ ಶೈಕ್ಷಣಿಕ ಸಮಾವೇಶ ಹಾಗೂ ಮಾಹಿತಿ ಕಾರ್ಯಾಗಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಬಳಿಕ ದೇಶ ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿದ ಕ್ರಾಂತಿ ದೇಶದ ಒಟ್ಟು ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿದೆ ಸುಮಾರು 40 ವರ್ಷಗಳ […]