“ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ” ಕಾರ್ಯಕ್ರಮಕ್ಕೆ ಚಾಲನೆ

Saturday, July 28th, 2018
ravi-ZP

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿಶ್ವ ವಿದ್ಯಾನಿಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ “ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ” ಅಭಿಯಾನ ಕಾರ್ಯಕ್ರಮಕ್ಕೆ ಜುಲೈ 28 ರಂದು ಮಂಗಳೂರು ತಾಲೂಕಿನ ಕೋಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶ್ವ ಮಂಗಳ ವಿದ್ಯಾ ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಇವರು ದೀಪ ಬೆಳಗಿಸುವ ಮೂಲಕ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. […]