ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, August 4th, 2020
hoisala

ಮಂಗಳೂರು : 2020-21 ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು […]

ಹೆಬ್ಟಾವಿನೊಂದಿಗೆ ಸೆಣಸಿ ಪ್ರಾಣಾಪಾಯದಿಂದ ಪಾರಾದ ವೈಶಾಖ್‌ಗೆ ಶೌರ್ಯ ಪ್ರಶಸ್ತಿ ಶಿಫಾರಸು: ಐವನ್‌

Thursday, October 6th, 2016
ivan-dsouza

ಮಂಗಳೂರು: ಹೆಬ್ಟಾವಿನೊಂದಿಗೆ ಸೆಣಸಿ ಪ್ರಾಣಾಪಾಯದಿಂದ ಪಾರಾದ ಬಂಟ್ವಾಳ ತಾಲೂಕು ಸಜೀಪ ಸಮೀಪದ ಕೊಳಕೆಯ ಬಾಲಕ ವೈಶಾಖ್‌ನನ್ನು ಶೌರ್ಯ ಪ್ರಶಸ್ತಿಗೆ ಶಿಫಾರಸು ಮಾಡುವುದಾಗಿ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ತಿಳಿಸಿದ್ದಾರೆ. ಅವರು ಬುಧವಾರ ನಗರದ ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಕಂಡು ಆರೋಗ್ಯ ವಿಚಾರಿಸಿದರು. ವೈಶಾಖ್‌ನ ಸಾಹಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಆತನನ್ನು ಶಾಲು ಹೊದೆಸಿ, ಹಾರ ಹಾಕಿ ಐವನ್‌  ಡಿ’ಸೋಜಾ ಬಾಲಕನನ್ನು ಗೌರವಿಸಿದರು. ಬಾಲಕನ ತಾಯಿ, ಹರಿಣಾಕ್ಷಿ […]