ಶೂಟಿಂಗ್ ಗೆ ಜಾಗ ಕೊಟ್ಟ ಶಾಲೆಯನ್ನೇ ದತ್ತು ಪಡೆದ ನಿರ್ದೇಶಕ ರಿಷಬ್ ಶೆಟ್ಟಿ

Thursday, October 11th, 2018
rishab-shetty

ಮಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ” ಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ. ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಅಂದ ಹಾಗೇ ಈ ಚಿತ್ರ ಚಿತ್ರೀಕರಣಗೊಂಡಿದ್ದು ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಹಳ್ಳಿಗಳಲ್ಲಿ. ಮಂಗಳೂರು ಸಮೀಪದ ಕೈರಂಗಳ ಅನ್ನುವ ಹಳ್ಳಿಯಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ. ಕೈರಂಗಳ ಹಿರಿಯ ಪ್ರಾಥಮಿಕ ಶಾಲೆಯೇ ಕಾಸರಗೋಡು ಶಾಲೆಯಾಗಿತ್ತು. ಹೂಹಾಕುವ ಕಲ್ಲು ಅನ್ನುವ ಹಳ್ಳಿಯಲ್ಲಿ ಟೀ ಅಂಗಡಿ, ಬಸ್ ಸ್ಟಾಪ್ […]