ಶ್ರೀದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ -ವಿರಾರ್ ವಾರ್ಷಿಕೋತ್ಸವ ಹಾಗೂ ಶಶಿಧರ ಕೆ. ಶೆಟ್ಟಿ ದಂಪತಿಯ ವೈವಾಹಿಕ ಬೆಳ್ಳಿ ಹಬ್ಬ ಸಂಬ್ರಮ

Tuesday, February 22nd, 2022
Sri Devi Yaksha Kala Nilaya

ಮುಂಬಯಿ : ನನ್ನ ಸಮಾಜ ಸೇವೆಯ ಯಶಸ್ಸಿಗೆ ಅನೇಕರು ಕಾರಣರು. ಅವರೆಲ್ಲರೆ ಪ್ರೇರಣೆಯಿಂದ ಹಾಗೂ ಮಾರ್ಗದರ್ಶನದಿಂದ ನಾನು ಸಮಾಜ ಸೇವಾ ನಿರತನಾಗಿದ್ದೇನೆ. ನನ್ನ ಗುರುಗಳ ಬಗ್ಗೆ ಯಾರಾದರೂ ಕೇಳಿದಲ್ಲಿ ಐಕಳ ಹರೀಶ್ ಶೆಟ್ಟಿಯವರ ಹೆಸರು ಹೇಳುತ್ತಿದ್ದೆ ಯಾಕೆಂದರೆ ಕೇವಲ ಮೂರು ವರ್ಷಗಳಲ್ಲಿ ಅದೆಷ್ಟೋ ಕೋಟಿ ರೂಪಾಯಿ ವೆಚ್ಚದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಟ್ಟ ಐಕಳ ಹರೀಶ್ ಶೆಟ್ಟಿಯಂತವರನ್ನು ಗುರು ಎನ್ನಲು ನನಗೆ ಹೆಮ್ಮೆಯಾಗುತ್ತದೆ ಎಂದು ಶ್ರೀ ದೇವಿ ಯಕ್ಷಕಲಾ ನಿಲಯ ನಲಾಸೋಪಾರ – ವಿರಾರ್ ಇದರ ಅಧ್ಯಕ್ಷರಾದ […]