ಕೊರೊನಾ ಮಹಾಮಾರಿಯನ್ನು ತೊಲಗಿಸಲು ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು : ಶ್ರೀ ಮೋಹನದಾಸ ಸ್ವಾಮೀಜಿ

Saturday, August 1st, 2020
MohanadasaSwamiji

ಮಂಗಳೂರು : ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ದಲ್ಲಿ 48 ದಿನಗಳ ವರಮಹಾಲಕ್ಷ್ಮಿ ಪೂಜೆ ಜುಲೈ 31ರಂದು ಚಂಡಿಕಾ ಯಾಗದ ಪೂರ್ಣಾಹುತಿ ಯೊಂದಿಗೆ ಸಮಾಪನ ಗೊಂಡಿತು. ಬೆಳಗ್ಗೆ ಗಣಪತಿ ಹೋಮ ನಾನಾ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಚಂಡಿಕಾ ಯಾಗ, ಕನಕಾಧಾರಾ ಯಾಗ ಪೂರ್ಣಹುತಿ ನಡೆಯಿತು. ಭಜನಾ ಸತ್ಸಂಗ ಕಾರ್ಯಕ್ರಮ ಪ್ರಸ್ತುತಗೊಂಡಿತು. ಸಂಜೆ ದುರ್ಗಾಪೂಜೆ, ಆಶ್ಲೇಷ ಬಲಿ ನಡೆದವು. ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬದಲಾಗಬೇಕಾಗಿದೆ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗುವಂತಾಗಲು ಮಾನವೀಯ ಮೌಲ್ಯಗಳ ಅಗತ್ಯತೆಯಿದೆ. ಈ ಮಹಾಮಾರಿಯನ್ನು ತೊಲಗಿಸಲು […]

ಮಾಣಿಲ ಶ್ರೀಧಾಮದಲ್ಲಿ ಆಗಸ್ಟ್ 24 ಶುಕ್ರವಾರ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Monday, August 20th, 2018
Manila Sridhama

ಬಂಟ್ವಾಳ: ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮದಲ್ಲಿ ನಡೆಯುತ್ತಿರುವ 48 ದಿವಸಗಳ ಶ್ರೀ ಲಕ್ಷ್ಮಿ ಪೂಜೆಯ 43 ನೇ ದಿನವಾದ ಭಾನುವಾರ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಶ್ರೀ ಕೆಯ್ರೂರು ಶ್ರೀ ನಾರಾಯಣ ಭಟ್ ರವರು ಸಂತೋಷವನ್ನು ವ್ಯಕ್ತಪಡಿಸಬಹುದು.  ಆನಂದವನ್ನು ವ್ಯಕ್ತಪಡಿಸಲಾಗದು. ಆದರೆ  ಶ್ರೀ ಧಾಮದಲ್ಲಿ ಸಂತೋಷ ಮತ್ತು ಆನಂದವನ್ನು ಒಟ್ಟಿಗೆ ಕಳೆಯಲಾಗುತ್ತಿದೆ ಎಂದರು. ಹಿಂದೂ ಸಮಾಜದಲ್ಲಿ ಶಕ್ತಿ ತುಂಬುವ ಕೆಲಸವನ್ನು ಮಾಣಿಲ ಶ್ರೀ ಗಳಂತಹ ಪೂಜರುಗಳಿಂದ ಆಗುತ್ತಿದೆ. ಕೆಲವು ದಿನಗಳ ಹಿಂದೆ ನಿಧನರಾದ ಭಾರತದ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯೀ […]