ಪ್ರಿಯತಮೆಯ ತಮ್ಮನನ್ನು ಅಪಹರಿಸಿದ ಪ್ರೇಮಿ

Saturday, January 22nd, 2022
Srinivasa

ಬೆಂಗಳೂರು:  ಪ್ರಿಯತಮೆಯ ತಮ್ಮನನ್ನು ಪ್ರೇಮಿಯೊಬ್ಬ ಅಪಹರಿಸಿ ನೀನು ನನ್ನ ಜೊತೆ ಬರದಿದ್ದರೆ ನಿನ್ನ ತಮ್ಮನ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಪ್ರಿಯತಮೆಯ ತಮ್ಮ ವೆಂಕಟೇಶ್‍ನನ್ನು ಆರೋಪಿ ಅಪಹರಿಸಿದ್ದಾನೆ. ಪ್ರಿಯತಮೆ ಬೇರೊಬ್ಬನ ಜೊತೆ ಮದುವೆ ಆಗಿದ್ದಳು. ಆದರೂ ಗಂಡನ ಬಿಟ್ಟು ಪ್ರಿಯಕರನ ಜೊತೆ ಸ್ವಲ್ಪ ದಿನ ಜೀವನ ಮಾಡಿದ್ದಾಳೆ. ಬಳಿಕ ರಾಜಿ ಪಂಚಾಯತಿ ಮಾಡಿ ಗಂಡನ ಮನೆಗೆ ಹೋಗಿದ್ದಾಳೆ. ನಂತರ ಗಂಡನನ್ನೂ ಬಿಟ್ಟು ತವರು ಮನೆ […]

ಟಿಕ್‌ ಟಾಕ್‌ ವಿಡಿಯೋ ಮಾಡಿದ್ದಕ್ಕೆ ಗಂಡ ಮಾಡಿದ್ದೇನು ಗೊತ್ತಾ ?

Friday, January 31st, 2020
shrinivas

ಮೈಸೂರು : ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಪತಿರಾಯನೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶ್ರೀನಿವಾಸ್ ಎಂಬಾತನು ಕಳೆದ 10 ವರ್ಷಗಳ ಹಿಂದೆ ಸವಿತಾ ಎಂಬುವವರನ್ನು ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಆಗಾಗ ಇವರ ಮಧ್ಯೆ ಜಗಳ ನಡೆಯುತ್ತಲೇ ಇತ್ತಂತೆ.ಇವರಿಬ್ಬರ ಮಧ್ಯೆ ಮತ್ತೆ ಜಗಳವಾಗಿದ್ದು, ಕೋಪಗೊಂಡ ಶ್ರೀನಿವಾಸ್ ತನ್ನ ಪತ್ನಿ ಸವಿತಾ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಪರಿಣಾಮ ಸವಿತಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.ಇನ್ನು ಶ್ರೀನಿವಾಸ್, ನನ್ನ ಹೆಂಡ್ತಿಯನ್ನು […]

ಕಳೆದುಹೋದ ಸೊತ್ತುಗಳನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​​ಟಿಸಿ ಸಿಬ್ಬಂದಿ    

Friday, July 13th, 2018
ksrtc-staff

ಮಂಗಳೂರು: ಬಸ್ಗಳ ನಿರ್ವಾಹಕರೆಂದರೆ ಸಾಕು ತಾತ್ಸಾರದಿಂದ ನೋಡುವವರೇ ಹೆಚ್ಚು. ಆದರೆ ಖಾಕಿ ತೊಟ್ಟು ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಇಂತಹ ನಿರ್ವಾಹಕರು ಪ್ರಾಮಾಣಿಕತೆ, ಒಳ್ಳೆಯತನ ಬಹಳಷ್ಟು ಸಂದರ್ಭಗಳಲ್ಲಿ ಬೆಳಕಿಗೆ ಬರುವುದೇ ಇಲ್ಲ. ಆದರೆ ಇದ್ಯಾವುದನ್ನೂ ಪರಿಗಣಿಸದ ಚಾಲಕರು, ನಿರ್ವಾಹಕರು ನಿಷ್ಠೆಯಿಂದ ಕೆಲಸ ಮಾಡುತ್ತಾರೆ. ಇದಕ್ಕೆ ಬೇಕಾದಷ್ಟು ಉದಾಹರಣೆಗಳಿವೆ. ಅದೇ ರೀತಿ ಇಬ್ಬರು ಪ್ರಯಾಣಿಕರು ಕಳೆದುಕೊಂಡ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗ್ಗಳನ್ನು ಮರಳಿಸುವ ಮೂಲಕ ಕೆಎಸ್ಆರ್ಟಿಸಿ ಪುತ್ತೂರು ವಿಭಾಗ ಬಿ.ಸಿ. ರೋಡ್ ಘಟಕದ ಚಾಲಕ ಹಾಗೂ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. […]

ಕರಾವಳಿಯಲ್ಲಿ ಅರಳಿದ ಕಮಲ… ಮೂರು ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ

Tuesday, May 15th, 2018
srinivas-shetty

ಉಡುಪಿ: ಕರಾವಳಿ ಭಾಗದಲ್ಲಿ ಕಮಲ ಮುನ್ನಡೆ ಪಡೆದುಕೊಂಡಿದ್ದು, ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೂಡುಬಿದರೆಯಲ್ಲಿ ಉಮಾನಾಥ್ ಕೋಟ್ಯಾನ್‌, ಉಡುಪಿಯ ಕಾಪು ಕ್ಷೇತ್ರದ ಲಾಲಾಜಿ ಆರ್‌. ಮೆಂಡನ್‌ ಮತ್ತು ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್ ಗೆಲುವು ಪಡೆದಿದ್ದಾರೆ. ಹಾಲಾಡಿ ಶ್ರೀನಿವಾಸ್ ಸುಮಾರು 1 ಲಕ್ಷ ಮತಗಳ ಅಂತರದಲ್ಲು ಜೈಭೇರಿ ಬಾರಿಸುವುದರ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲುಣಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಿಂದ ಹೆಚ್‌‌.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್‌‌‌ ಚಿಂತನೆ?

Wednesday, April 11th, 2018
h-m-revanna

ಬೆಂಗಳೂರು: ಜಿದ್ದಾಜಿದ್ದಿಯ ಅಖಾಡವಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಹೆಚ್.ಎಂ.ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಸಿ.ಪಿ.ಯೋಗೇಶ್ವರ್‌ಗೆ ಪ್ರಬಲ ಸ್ಪರ್ಧೆ ಒಡ್ಡಲಿದ್ದಾರೆ. ಚನ್ನಪಟ್ಟಣದಲ್ಲಿ ರೇವಣ್ಣ ಅವರನ್ನು ನಿಲ್ಲಿಸಲು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಸಮ್ಮತಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ನಲ್ಲೇ ಇದ್ದು, ಪಕ್ಷಾಂತರವಾಗಿ ಕಾಂಗ್ರೆಸ್ ವಿರುದ್ಧವೇ ಹರಿಹಾಯ್ದಿದ್ದ ಸಿ.ಪಿ.ಯೋಗೇಶ್ವರ್‍ ಅವರನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲಿ ತಂತ್ರ ಹೆಣೆದಿದ್ದು, ಅದರಂತೆ […]

ಬಿಬಿಎಂಪಿ ಮೇಯರ್ ಡಿ. ವೆಂಕಟೇಶಮೂರ್ತಿ ಹಾಗೂ ಉಪ ಮೇಯರ್ ಎಲ್. ಶ್ರೀನಿವಾಸ್ ಆಯ್ಕೆ

Friday, April 27th, 2012
BBMP mayor deputy mayor

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 46ನೇ ಮೇಯರ್ ಆಗಿ ಬಿಜೆಪಿಯ ಡಿ. ವೆಂಕಟೇಶಮೂರ್ತಿ ಹಾಗೂ 47ನೇ ಉಪ ಮೇಯರ್ ಆಗಿ ಎಲ್. ಶ್ರೀನಿವಾಸ್ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಔಪಚಾರಿಕವಾಗಿ ನಡೆದ ಚುನಾವಣೆಯಲ್ಲಿ ಮೇಯರ್, ಉಪ ಮೇಯರ್ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರಾದೇಶಿಕ ಆಯುಕ್ತ ಶಂಭು ದಯಾಳ್ ಮೀನಾ ಪ್ರಕಟಿಸಿದರು. ಮೇಯರ್ ಸ್ಥಾನಕ್ಕೆ ಪೈಪೋಟಿ ಇದ್ದರೂ ಡಿ. ವೆಂಕಟೇಶಮೂರ್ತಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪ ಮೇಯರ್ ಸ್ಥಾನಕ್ಕೆ […]