ದೇವರ ಸೇವೆಯೊಂದಿಗೆ ಸಮಾಜ ಸೇವೆ ಮಾಡುವ ಸೌಭಾಗ್ಯ ನಮಗೊದಗಿದೆ – ಶ್ರೀನಿವಾಸ ಸಫಲ್ಯ

Sunday, December 27th, 2020
Shani Pooja

ಮುಂಬಯಿ : ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡಲು ಭಾಗ್ಯ ಬೇಕು. ಈ ಒಂದು ಅವಕಾಶದಿಂದ ನಾವು ದೇವರ ಸೇವೆಯೊಂದಿಗೆ ಸಮಾಜ ಸೇವೆ ಮಾಡುವಂತಾಗಿದೆ. ಈ ಸೌಭಾಗ್ಯವು ಈ ಪೂಜಾ ಸಮಿತಿಯ ಮೂಲಕ ನಮಗೆ ದೊರಕಿದೆ. ನಾವು ಮಾಡುತ್ತಿರುವ ಎಲ್ಲಾ ಸೇವೆಗಳು ದೇವರಿಗೆ ಸಮರ್ಪಿತವಾಗಿರಬೇಕು. ಒಗ್ಗಟ್ಟಿನಿಂದ ಎಲ್ಲಾ ಕೆಲಸಗಳನ್ನು ಮಾಡಬೇಕಾಗಿದೆ. ಮುಂದಿನ ವರ್ಷ ಚಾರಿಟೇಬಲ್ ಟ್ರಷ್ಟಗೆ 25ನೇ ವರ್ಷ. ಜನವರಿ 4 ರಿಂದ 6 ರ ತನಕ ಶನಿದೇವರ ಪುನರ್ಪ್ರತಿಷ್ಥೆ ಹಾಗೂ ವಾರ್ಷಿಕ ಪೂಜೆ ನಡೆಯಲಿದೆ. ಮುಂದಿನ ವರ್ಷಗಳಲ್ಲಿ […]