ಶ್ರೀರಾಮನನ್ನು ಕಾಲ್ಪನಿಕವೆಂದು ಘೋಷಿಸಿ, ಹಿಂದೂ ದೇವಸ್ಥಾನಗಳಲ್ಲಿನ ಬಂಗಾರದ ಮೇಲೆ ಕಾಂಗ್ರೆಸ್ ಕಣ್ಣು

Thursday, May 14th, 2020
sri ram

ಮಂಗಳೂರು  : ಕಾಂಗ್ರೆಸ್ ನಾಯಕರು 70  ವರ್ಷಗಳಲ್ಲಿ ವಿವಿಧ ಹಗರಣಗಳಿಂದ ಕೊಳ್ಳೆ ಹೊಡೆದ ಜನರ 4 ಲಕ್ಷ 82 ಸಾವಿರ ಕೋಟಿ ರೂಪಾಯಿಯ ಲೆಕ್ಕವನ್ನು ನೀಡಬೇಕು ಎಂದು  ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಹಿಂದೂಗಳ ದೇವಸ್ಥಾನಗಳಲ್ಲಿನ ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವ್ಹಾಣ್‌ರು ಕಪಟತನದ ಕರೆ ನೀಡಿದ್ದಾರೆ. ಯಾವ ಕಾಂಗ್ರೆಸ್ ಪಕ್ಷ ಭಾರತವನ್ನು ಜಾತ್ಯತೀತ ಎಂದು ಘೋಷಿಸಿ ಅಲ್ಪಸಂಖ್ಯಾತರಿಗಾಗಿ ಯೋಜನೆ ಹಾಗೂ ಹಜ್ ಯಾತ್ರೆ, ಇಫ್ತಾರ, ಮೌಲ್ವಿಗಳ ವೇತನಗಳ ಮೇಲೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದ್ದರೆ ಯಾವುದೇ ದೇವಸ್ಥಾನಕ್ಕೆ […]

ಐದು ಶತಮಾನದ ಹೋರಾಟ ಇಂದು ಅಂತ್ಯ : ಸಂಸದೆ ಶೋಭಾ ಕರಂದ್ಲಾಜೆ

Saturday, November 9th, 2019
shobha

ಬೆಂಗಳೂರು : ಐದು ಶತಮಾನದ ಹೋರಾಟ ಇಂದು ಅಂತ್ಯವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎನ್ನವ ಹೋರಾಟ ಇತ್ತು. ಐದು ಶತಮಾನದ ಹೋರಾಟ ಇದು. ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎಂಬ ಹೋರಾಟ ಇತ್ತು. ಜನ ಚಾತಕ ಪಕ್ಷಿಯಂತೆ ಈ ದಿನಕ್ಕಾಗಿ ಕಾಯುತ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು. ಹಿಂದೂಗಳಿಗೆ ಜಾಗ ಬಿಟ್ಟುಕೊಡುವ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದರು. […]

ಶ್ರೀರಾಮನೂ ಮಾಂಸಾಹಾರಿ ಶ್ರೀಕೃಷ್ಣನೂ ಮಾಂಸಾಹಾರಿ: ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ವಿವಾದಾತ್ಮಕ ಹೇಳಿಕೆ

Monday, October 17th, 2016
Pramod Madhwaraj

ಉಡುಪಿ: ಶ್ರೀಕೃಷ್ಣನೂ ಮಾಂಸಾಹಾರಿ, ಶ್ರೀರಾಮನೂ ಮಾಂಸಾಹಾರಿ ಎಂದು ಉಡುಪಿಯಲ್ಲಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಆಹಾರ ಪದ್ಧತಿ ಬಗ್ಗೆ ಚರ್ಚೆ ಆಗುತ್ತಿದೆ. ಸಾಕಷ್ಟು ಮಂದಿ ವಿದ್ವಾಂಸರಿದ್ದಾರೆ. ಈ ಬಗ್ಗೆ ಚರ್ಚೆ ಆಗಲಿ. ಉದ್ದೇಶಪೂರ್ವಕವಾಗಿ ಈ ಮಾತನ್ನು ಹೇಳಿದ್ದೇನೆ ಎಂದರು. ಮಹಾಸಾಧನೆ ಮಾಡಲು ಜಾತಿ ಮುಖ್ಯ ಅಲ್ಲ. ಮಹಾಭಾರತ ಬರೆದ ವ್ಯಾಸರಾಯರು ಮದುವೆ ಆಗದ‌ ಮೀನುಗಾರ ಮಹಿಳೆಯ ಪುತ್ರ. ಈ ಕಾಲದಲ್ಲಿ ಅಂತವರು ಇರುತ್ತಿದ್ದರೆ ಸಮಾಜ […]