ಶ್ರೀಲಂಕಾದಿಂದ ನವಮಂಗಳೂರು ಬಂದರಿಗೆ ಬಂದ ಭಾರಿ ಪ್ರಮಾಣದಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು

Saturday, September 16th, 2017
ganja

ಮಂಗಳೂರು :  ನವಮಂಗಳೂರು ಬಂದರಿಗೆ ಶ್ರೀಲಂಕಾದಿಂದ ಬಂದಿರುವ ಬಂದ ಕಂಟೇನರ್ ಒಂದರಲ್ಲಿ ಭಾರಿ ಪ್ರಮಾಣದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳು ಪತ್ತೆಯಾಗಿದೆ. ಗುರುವಾರ ಬಂದಿರುವ ಕಂಟೇನರ್ ನಲ್ಲಿ ಭಾರಿ ಪ್ರಮಾಣದಲ್ಲಿ ಮಾದಕ ವಸ್ತು ಪತ್ತೆಯಾಗಿದ್ದು ಅದನ್ನು ಕೇಂದ್ರ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ ಹಡಗಿನ ಮೂಲಕ ಕೆಲವು ದಿನಗಳ ಹಿಂದೆ ಬಂದ ಕಂಟೇನರ್ ನಲ್ಲಿ ಇದು ಪತ್ತೆಯಾಗಿದೆ. ಶುಕ್ರವಾರ ಕಂಟೇನರ್ ನ ಎಸಿ ರಿಪೇರಿಗೆ ತೆರಳಿದ ತಾಂತ್ರಿಕ ಸಿಬ್ಬಂದಿಗಳು ಕಂಟೇನರ್ ನಲ್ಲಿ ಭಾರಿ ಪ್ರಮಾಣದ […]

ಶ್ರೀಲಂಕಾದಲ್ಲಿರುವ ಹಿಂದೂಗಳ ರಕ್ಷಣೆಗೆ ಮುಂದಾದ ಭಾರತ ಹಿಂದೂ ಸಂಘಟನೆಗಳು

Thursday, June 15th, 2017
sachidanandan

ಗೋವಾ : “ಕಳೆದ 30 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಯುದ್ಧದಿಂದಾಗಿ ಶ್ರೀಲಂಕಾದಲ್ಲಿರುವ ಹಿಂದೂಗಳ ಸಂಖ್ಯೆಯು ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಶೇ. 30 ರಷ್ಟಿದ್ದ ಹಿಂದೂಗಳ ಸಂಖ್ಯೆ ಈಗ ಶೇ.15 ಕ್ಕೆ ಅಂದರೆ ಕೇವಲ 20 ಲಕ್ಷಕ್ಕೆ ಬಂದಿದೆ. ಮತಾಂತರವಾಗಲು ಹಿಂದೂಗಳ ಮೇಲೆ ಸತತವಾಗಿ ಒತ್ತಡ ಹೇರಲಾಗುತ್ತದೆ. ಇದರಿಂದಾಗಿ ಶ್ರೀಲಂಕಾದಲ್ಲಿರುವ ಹಿಂದೂಗಳಿಗೆ ನ್ಯಾಯ ನೀಡಲು ಭಾರತದಲ್ಲಿರುವ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಮುಂದಾಳತ್ವ ವಹಿಸುವುದು ಅವಶ್ಯವಾಗಿದೆ”, ಎಂದು ಭಾವನಾತ್ಮಕ ಕರೆಯನ್ನು ಶ್ರೀಲಂಕಾದ 76 ವರ್ಷದ ಮರವನಪುಲಾವೂ ಸಚ್ಚಿದಾನಂದನ್ […]

ಆಸ್ಟ್ರೇಲಿಯಾಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಲಂಕಾ, ತಮಿಳುನಾಡು ನಿರಾಶ್ರಿತರ ರಕ್ಷಣೆ, ಆರೋಪಿಗಳ ಬಂಧನ

Saturday, April 27th, 2013
Human trafficking

ಮಂಗಳೂರು : ತಮಿಳುನಾಡು ಮತ್ತು ಶ್ರೀಲಂಕಾದ ನಿರಾಶ್ರಿತರನ್ನು ಅಕ್ರಮವಾಗಿ ಆಸ್ಟ್ರೇಲಿಯಾಕ್ಕೆ  ಕಳ್ಳಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಮಂಗಳೂರು ಕರಾವಳಿ ಕಾವಲು ಪೊಲೀಸ್, ಸಿಸಿಬಿ ಪೊಲೀಸ್ ಮತ್ತು  ಬೆಳ್ತಂಗಡಿ ಪೊಲೀಸ್ ರು ನಡೆಸಿದ  ಜಂಟಿ ಕಾರ್ಯಚರಣೆಯಲ್ಲಿ ಪತ್ತೆಹಚ್ಚಿ ನಿರಾಶ್ರಿತರನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ತಮಿಳುನಾಡಿನ ತಿರುವೆಳ್ಳೂರು ನಿವಾಸಿಗಳಾದ ದೋರಿಂಗ್ಟನ್ (40), ನಿಕ್ಸನ್ ದಾರ್ವಿನ್, ಶ್ರೀಲಂಕಾ ಪ್ರಜೆ, ಚೆನ್ನೈಯಲ್ಲಿ ವಾಸವಿರುವ ತಾವರಸ (46), ರಾಮನಾಥಪುರಂ ನಿವಾಸಿಗಳಾದ ಕಣ್ಣನ್ (31) ಹಾಗೂ ಕಾರ್ತಿಕೇಯನ್(40) ಬಂಧಿತ ಆರೋಪಿಗಳಾಗಿದ್ದಾರೆ. ಇವರು ತಮಿಳುನಾಡಿನ ಭವಾನಿ ಸಾಗರ್ […]

ವಿಶ್ವ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಟೀಂ ಇಂಡಿಯಾ

Sunday, April 3rd, 2011
ವಿಶ್ವ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಟೀಂ ಇಂಡಿಯಾ

ಮುಂಬೈ : 28 ವರ್ಷಗಳ ಬಳಿಕ ಭಾರತವು  ಮುಂಬೈಯ ಕಿಕ್ಕಿರಿದ ವಾಂಖೇಡೆ ಕ್ರೀಡಾಂಗಣದಲ್ಲಿ 2011ರ ಕ್ರಿಕೆಟ್ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತು. ಶನಿವಾರ ನಡೆದ ಫೈನಲ್ ಪಂದ್ಯವು ಏಷ್ಯಾದ ಪ್ರಬಲ ತಂಡಗಳೆರಡರ  ಹೋರಾಟಕ್ಕೆ ಸಾಕ್ಷಿಯಾಗಿ ಭಾರತವು 1983ರ ಏಪ್ರಿಲ್ 2ರ ಶನಿವಾರ ಮಾಡಿದ ಸಾಧನೆಯನ್ನೇ ಅದೇ ವಾರ ಅದೇ ತಾರೀಕಿನಲ್ಲಿ 28 ವರ್ಷಗಳ ಬಳಿಕ ಪುನರಾವರ್ತಿಸಿ, ಏಕದಿನ ಕ್ರಿಕೆಟ್ ನಲ್ಲಿ ನಂ.1 ಪಟ್ಟಕ್ಕೇರಿತು. ಶ್ರೀಲಂಕಾ ಒಡ್ಡಿದ 275 ರನ್ನುಗಳ ಬೆಂಬತ್ತಿದ ಭಾರತ, ಅಂತಿಮವಾಗಿ 48.2 ಓವರುಗಳಲ್ಲಿ 4 ವಿಕೆಟ್ […]