`ಶ್ರೀ ಒಡಿಯೂರು ಕ್ಷೇತ್ರ ಮಹಾತ್ಮೆ’ ದಿಗ್ಗಜ ಕಲಾಮಣಿಗಳ ಕೂಟದಲ್ಲಿ ಮೊದಲ ಪ್ರಯೋಗ ರಂಗಾರ್ಪಣೆ

Wednesday, October 27th, 2010
`ಶ್ರೀ ಒಡಿಯೂರು ಕ್ಷೇತ್ರ ಮಹಾತ್ಮೆ'

ಮಂಗಳೂರು : ಒಡಿಯೂರು ಶ್ರೀಗಳ 50ನೇ ಜನ್ಮ ದಿನೋತ್ಸವವನ್ನು ಆಚರಿಸುವ ಸುಸಂದರ್ಭದಲ್ಲಿ ಒಡಿಯೂರು ಕ್ಷೇತ್ರದ ಹಿನ್ನಲೆ ಇರುವ ಪೌರಾಣಿಕ ಹಾಗೂ ಐತಿಹಾಸಿಗಳ ಕಥೆಯನ್ನಾಧರಿಸಿ ತಾರಾನಾಥ ವರ್ಕಾಡಿ ರಚಿಸಿದ `ಶ್ರೀ ಒಡಿಯೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನವನ್ನು  ಇಂದು ನಗರದ ಪುರಭವನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸುವ ಮೂಲಕ ರಂಗಾರ್ಪಣೆಗೈದರು. ಧರ್ಮ ಮತ್ತು ಸಂಸ್ಕೃತಿಯ ಅನಾವರಣ ಆಗಬೇಕಾದರೆ ಕಲೆಯಿಂದ ಮಾತ್ರ ಸಾಧ್ಯ, ಒಡಿಯೂರು ಕ್ಷೇತ್ರ ಮಹಾತ್ಮೆಯನ್ನು ಯಕ್ಷಗಾನದ ಮೂಲಕ ಭಕ್ತರಿಗೆ ತಿಳಿಸುವ ಈ ಕಾರ್ಯ ಪ್ರಶಂಶನೀಯ ಎಂದು ಶ್ರೀ […]