ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ದಿವಾಕರ್ ಪಾಂಡೇಶ್ವರ ರವರಿಗೆ ಗೌರವ ಅಭಿನಂಧನೆ

Friday, March 6th, 2020
divakar

ಮಂಗಳೂರು : ಶ್ರೀ ಸತ್ಯ ಸಾರಮಾಣಿ ಅಲೇರ ಪಂಜುರ್ಲಿ ದೈವಸ್ಥಾನ ಶ್ರೀ ಗುಳಿಗ, ಶ್ರೀ ಚಾಮುಂಡೇಶ್ವರಿ, ಶ್ರೀ ಗುಳಿಗ ಕಲ್ಲುರ್ಟಿ ಸಾನಿಧ್ಯ ಪಾಂಡೇಶ್ವರ, ನ್ಯೂರೋಡ್, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ದಿವಾಕರ ಪಾಂಡೇಶ್ವರರವರಿಗೆ ಮಂಗಳೂರು ಮಹಾನಗರ ಪಾಲಿಕೆಯ ಕಛೇರಿಯಲ್ಲಿ ದಿನಾಂಕ 05.03.2020 ರಂದು ಸಾಯಂಕಾಲ 4.00 ಗಂಟೆಗೆ ಶ್ರೀ ಕ್ಷೇತ್ರದ ವತಿಯಿಂದ ಗೌರವ ಅಭಿನಂಧನೆ ಸಲ್ಲಿಸಲಾಯಿತು. ಕ್ಷೇತ್ರದ ಆಡಳಿತ ಮೋಕ್ತೇಸರರಾದ ಶ್ರೀ ಪಿ. ಜಯೇಂದ್ರ ಕೋಟ್ಯಾನ್, ಗೌರವ ಅಧ್ಯಕ್ಷರಾದ ಶ್ರೀ ಸದಾಶಿವ ಕುಲಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ […]