ತೌಡುಗೋಳಿ ಶ್ರೀ ದುರ್ಗಾ ದೇವಿ, ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಆಯುಧಪೂಜೆ

Thursday, October 14th, 2021
Thoudugoli-Ayudhapooje

ಮಂಗಳೂರು : ತೌಡುಗೋಳಿ ಶ್ರೀ ದುರ್ಗಾ ದೇವಿ, ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ನಡೆದ ಆಯುಧಪೂಜೆಯಲ್ಲಿ  ಕರ್ನಾಟಕ ಸರಕಾರದ ಅರೆ ಅಲೆಮಾರಿ ಹಗೂ ಅಲೆಮಾರಿ ನಿಗಮದ ಅಧ್ಯಕ್ಷರಾದ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ಭಾಗವಹಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋವಿಂದ ಗುರುಸ್ವಾಮಿ ಯವರು ವಾಹನಗಳಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಶಿವಪ್ರಸಾದ್ ತೌಡುಗೋಳಿ ಸಾಹಿತ್ಯದಲ್ಲಿ ಮೆಗಾ ಮೀಡಿಯಾ ಎಂಟರ್‌ ಟೈನ್‌ಮೆಂಟ್ಸ್‌ ನಿಮಿಸಿದ ಸಂತೋಷ್‌ ಪುಚ್ಚೇರ್‌ ಹಾಡಿದ ʼಕಣ್ಣ್‌ ನಿಲಿಕೆ ತುವೋಡು ಅಪ್ಪೆ ದುರ್ಗಾ ದೇವಿನ್‌ʼ ಹಾಡನ್ನು ಕರ್ನಾಟಕ ಸರಕಾರದ ಅರೆ […]

ನವರಾತ್ರಿ – ಶಸ್ತ್ರಾಸ್ತ್ರ, ವಾಹನಗಳಿಗೆ ಆಯುಧ ಪೂಜೆ

Saturday, October 24th, 2020
Ayudha Pooja

ಮಂಗಳೂರು : ಆಯುಧ ಪೂಜೆ ನವರಾತ್ರಿ ಹಬ್ಬದ ದಿನಗಳಲ್ಲಿ ಬರುವ ಒಂದು ವಿಶೇಷ ದಿನ. ಇದನ್ನು ಸಾಂಪ್ರದಾಯಿಕವಾಗಿ ಭಾರತದಲ್ಲಿ ಆಚರಿಸಲಾಗುತ್ತದೆ. ನವರಾತ್ರಿ ಯಲ್ಲಿ ಒಂಬತ್ತನೇ ದಿನ ಶಸ್ತ್ರಾಸ್ತ್ರ ಮತ್ತು ಸಾಧನಗಳನ್ನು ಪೂಜಿಸಲಾಗುತ್ತದೆ ಅದನ್ನೇ ಆಯುಧ ಪೂಜೆ ಎಂದು ಕರೆಯಲಾಗುತ್ತದೆ ನವರಾತ್ರಿಯ ಸಂದರ್ಭದಲ್ಲಿ ಬರುವ ಆಯುಧ ಪೂಜೆಯ ದಿನ ಜನರು ಜೀವನೋಪಾಯಕ್ಕಾಗಿ ಬಳಸುವ ಸಾಧನಗಳು ಮತ್ತು ವಸ್ತುಗಳನ್ನು ಪೂಜಿಸಿವುದು ಹಿಂದಿನಿಂದಲೂ ಬಂದ ಸಂಪ್ರದಾಯ. ಹಿಂದೂ ಸಮುದಾಯದ ಪೂಜಾ ಸಾಧನಗಳು, ವಿದ್ಯುತ್ ಉಪಕರಣಗಳು, ವಾಹನಗಳು ಮತ್ತುತಮ್ಮ ಜೀವನೋಪಾಯವನ್ನು ಗಳಿಸಲು ಬಳಸುವ ಉಪಕರಣಗಳಿಗೆ […]